September 6, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ





ಇಂದಿನ ವೈಜ್ಞಾನಿಕ ಯುಗದಲ್ಲಿ ಹೆತ್ತವರು ಮತ್ತು ಮಕ್ಕಳು ತಮ್ಮ ದಿನ ನಿತ್ಯದ ನಿಯಮ ತತ್ವವು ಮರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಏಕ ಜಾತಿ ಧರ್ಮ ಪೀಠ ದ್ವಾರಕಾಮಾಯಿ ಮಠದ ಪೀಠಾಧೀಶ್ವರ ಶ್ರೀ ಸಾಯಿಈಶ್ವರ್ ಗುರೂಜಿಯವರು ತಾ.20-06-2024 ಗುರುವಾರದಂದು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಡೂರು ನಲ್ಲಿ ಸಂಕೇತಿಯಾಗಿ ಕೈ ಪಿಡಿಯ
ಬಿಡುಗಡೆ ಮಾಡಿದರು

ಈ ಕೈ ಪಿಡಿಯಲ್ಲಿ ಹೆತ್ತವರು ಮತ್ತು ಮಕ್ಕಳು ನಿತ್ಯ ಅನುಸರಿಸ ಬೇಕಾದ ಉಪಯುಕ್ತ ಮಾಹಿತಿಯನ್ನು ಒಳಗೊಂಡಿದೆ ಮುಂದಿನ ದಿನಗಳಲ್ಲಿ
ಎಲ್ಲಾ ಶಾಲಾ ಮಕ್ಕಳ ಕೈ ಸೇರಲಿದೆ ಎಂದು ಗುರೂಜಿಯವರು ತಿಳಿಸುವುದರೊಂದಿಗೆ ಈ ಶಾಲೆಯಲ್ಲಿಯೂ ಪ್ರತಿ ಗುರುವಾರ ಮಠದ ವತಿಯದ ನಡೆಯುವ ಪಾಯಸ ಸೇವೆಯನ್ನು ಪ್ರತಿ ಗುರುವಾರ ನೀಡುವುದರ ಬಗ್ಗೆ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದರು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಸಂತೋಷ್ ಶೆಟ್ಟಿ , ಗೌರವ ಶಿಕ್ಷಕಿಯರಾದ ಗಂಗಾ, ಮಮತಾ,ಅನುರಾಧ,ಕವಿತಾ, ಸೌಜನ್ಯ ಹಾಗೂ ಅಡುಗೆ ಸಿಬ್ಬಂದಿ ಪ್ರೇಮಾ , ಸಾಧನಾ
ಅಂಗನವಾಡಿ ಕಾರ್ಯಕರ್ತೆ ಮಾಲತಿ .ಆರ್.ಶೆಟ್ಟಿ ಮತ್ತು ಅನಿತಾ ಮತ್ತು ಶಾಲಾ ಆಡಳಿತ ಮಂಡಳಿಯ ಪ್ರಶಾಂತ್ ಪೂಜಾರಿ ಮತ್ತು ಶ್ರೀ ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಬಿರುವೆರ್‌ ಕಾಪು ಸೇವಾ ಸಮಿತಿಯಿಂದ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ಆಟಿಡೊಂಜಿ ದಿನ’ ಆಚರಣೆ

Mumbai News Desk

ಬಪ್ಪನಾಡು: ಹೊಸ ಅಂಗಣ ದಶಮಾನೋತ್ಸವ ಸಂಭ್ರಮ-ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk