September 6, 2026
Mumbai News Kannada
ಪ್ರಕಟಣೆ

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,





ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಬಗ್ಗೆ ಕ್ಷೇತ್ರದಲ್ಲಿ ನಡೆದ ಊರಿನ ಆಡಳಿತ ಮಂಡಳಿ ಏರ್ಪಡಿಸಿದ ಬ್ರಹತ್ ಸಭೆಯಲ್ಲಿ, ದೈವಸ್ಥಾನ ಪೂರ್ಣ ರೀತಿಯಲಿ ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಪುನರ್ ನಿರ್ಮಾಣಗೊಂಡು,ಬರುವ ವಾರ್ಷಿಕ ನೇಮೋತ್ಸವದ ಮೊದಲು ಸುಸಜ್ಜಿತವಾಗಿ, ಪರಿವಾರ ದೈವಗಳಿಗೆ ಸೇವೆ ಸಲ್ಲಿಸ ಬೇಕೆಂದು ಧೃಡೀಕರಿಸಿ, ಶಂಕು ಪೂಜೆ ಇತ್ಯಾದಿ ಕಾರ್ಯಕ್ರಮಗಳನ್ನ ನಡೆಸುವಂತ್ತೆ ನಿರ್ಧಾರ ಕೈಗೊಳ್ಳಲಾಗಿದೆ.

ಊರಿನ ಆಡಳಿತ ಕಮಿಟಿಯ ಪ್ರಕಾರ ಪುನರ್ ನಿರ್ಮಾಣದ ಅಂದಾಜು ಬಜೆಟ್ ವೆಚ್ಚ ಸುಮಾರು ಒಂದೂವರೇ ಕೋಟಿ (1.50 Crores) ತಗಲ ಬಹುದೆಂದು ಲೆಕ್ಕ ಹಾಕಲಾಗಿದೆ.
ಹಾಗಾಗಿ ಮುಂಬಯಿಯಲ್ಲಿ ನೆಲೆಸಿರುವ ನಾವುಗಳು ಆರಾಧಿಸಿಕೊಂಡು ಬಂದಿರುವಂತ ಪರಿವಾರ ದೈವಗಳ ಕ್ಷೇತ್ರ ಜೀರ್ಣೋದ್ಧಾರದ ಹಣ ಸಂಗ್ರಹಣೆ (ಫಂಡ್ ರೈಸಿಂಗ್) ಬಗ್ಗೆ ಚರ್ಚಿಸುವರೇ ಜೂ.23, ರಂದು ಭಾನುವಾರ, ಬೆಳಿಗ್ಗೆ 10.30 ಕ್ಕೆ ಸರಿಯಾಗಿ, ಗೋರೆಗಾಂವ್ ಪೂರ್ವದಲ್ಲಿರುವ, ಹೋಟೆಲ್ ಜಯ ಲೀಲಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಸಸಿಹಿತ್ಲು ಗ್ರಾಮಸ್ಥರು ,ಭಕ್ತರು ಅಧಿಕ ಸಂಖ್ಯೆಯಲ್ಲಿ ಕ್ಲಪ್ತ ಸಮಯಕ್ಕೆ ಸಭೆಯಲ್ಲಿ ಉಪಸ್ಥಿತಿರಿದ್ದು, ಸಲಹೆ -ಸೂಚನೆ ನೀಡುವಂತ್ತೆ
ಮುಂಬಯಿ ಸಮಿತಿಯ ಪರವಾಗಿ.
ಅಧ್ಯಕ್ಷರಾದ ಸತೀಶ್ ಕೋಟ್ಯಾನ್ ವಿನಂತಿಸಿಕೊಂಡಿದ್ದಾರೆ
ಹೆಚ್ಚಿನ ಮಾಹಿತಿಗಾಗಿ
ಮೊಬೈಲ್ : 9867603767 ಸಂಪರ್ಕಿಸಿ.



Related posts

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಜು.26 : ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತ ಇದರ,11ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk