30.9 C
Mumbai
June 8, 2026
Mumbai News Kannada
ಸುದ್ದಿ

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ





ಕಾಂತಾವರ: ಯಕ್ಷದೇಗುಲ ಕಾಂತಾವರದ   ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ  ಕಾರ್ಯಕ್ರಮವು ಜುಲೈ 21 ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು ಆ ದಿನ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ  ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ  ಸಂಸ್ಮರಣಾ ಪ್ರಶಸ್ತಿಯನ್ನು ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ರವರಿಗೆ ಹಾಗೂ  ಸವ್ಯ ಸಾಚಿ ಕಲಾವಿದ ಬಾಯಾರು ದಿ. ಪ್ರಾಕಾಶ್ಚಂದ್ರ ರಾವ್ ಸಂಸ್ಮರಣಾ ಪ್ರಶಸ್ತಿ ಯನ್ನು  ಸುರತ್ಕಲ್ ಮೇಳದ ನಿವೃತ್ತ ಕಲಾವಿದ  ಪುತ್ತಿಗೆ ಕುಮಾರ ಗೌಡರವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ  ತೀರ್ಮಾನಿಸಿದ್ದು  , ನಗದು ಪುರಸ್ಕಾರ ಪ್ರಶಸ್ತಿ ಪ್ರಧಾನ ಒಳಗೊಂಡಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಮಹಾವೀರ ಪಾಂದಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

.

.



Related posts

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk