July 23, 2026
Mumbai News Kannada
ಸುದ್ದಿ

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ







ಕಾಂತಾವರ: ಯಕ್ಷದೇಗುಲ ಕಾಂತಾವರದ   ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ  ಕಾರ್ಯಕ್ರಮವು ಜುಲೈ 21 ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು ಆ ದಿನ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ  ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ  ಸಂಸ್ಮರಣಾ ಪ್ರಶಸ್ತಿಯನ್ನು ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ರವರಿಗೆ ಹಾಗೂ  ಸವ್ಯ ಸಾಚಿ ಕಲಾವಿದ ಬಾಯಾರು ದಿ. ಪ್ರಾಕಾಶ್ಚಂದ್ರ ರಾವ್ ಸಂಸ್ಮರಣಾ ಪ್ರಶಸ್ತಿ ಯನ್ನು  ಸುರತ್ಕಲ್ ಮೇಳದ ನಿವೃತ್ತ ಕಲಾವಿದ  ಪುತ್ತಿಗೆ ಕುಮಾರ ಗೌಡರವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ  ತೀರ್ಮಾನಿಸಿದ್ದು  , ನಗದು ಪುರಸ್ಕಾರ ಪ್ರಶಸ್ತಿ ಪ್ರಧಾನ ಒಳಗೊಂಡಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಮಹಾವೀರ ಪಾಂದಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

.

.



Related posts

ಮುಲುಂಡ್:ಸದಾಶಿವ ಕುಕ್ಯಾನ್ ನಿಧನ

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ದುಬಾಯಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಯಕ್ಷಗಾನ ಅಭ್ಯಾಸ ತರಗತಿಯ ದಶಮಾನೋತ್ಸವ , ಸಂಭ್ರಮ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಹೆಜಮಾಡಿ ದೊಡ್ಡಮನೆ ರಾಮೋಲಾ ಜೆ. ಹೆಜಮಾಡಿ ನಿಧನ

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk