30.5 C
Mumbai
June 8, 2026
Mumbai News Kannada
ಪ್ರಕಟಣೆ

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ





ಸಯನ್ -ಕೊಲಿವಾಡ ಪರಿಸರದ ಧಾರ್ಮಿಕ, ಸಾಮಾಜಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ಆಶ್ರಯದಲ್ಲಿ ನೋಟ್ ಬುಕ್ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಜೂನ್ 30ರಂದು, ಸಂಜೆ 6.30ಕ್ಕೆ, ಅಂಟಾಪ್ ಹಿಲ್ ನ ಎನ್ ಎಸ್ ಕ್ಲಾಸ್ ನಲ್ಲಿ ಜರಗಲಿದೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಂಘ ಸಯನ್ ನ ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸಂಸ್ಥಾಪಕ ಹ್ಯಾರಿ ಸೀಕ್ವೆರ, ಸಂಘದ ಗೌರವಾಧ್ಯಕ್ಷರಾದ ಮಾಧವ ಮೇಸ್ತ ಶಿರೂರು, ಅಸೋಸಿಯೇಶನ್ ಆಫ್ ಇಂಡಿಯಾ ಕಾಂಟ್ರಾಕ್ಟ್ ನ ಅಧ್ಯಕ್ಷರಾದ ಸಂತೋಷ ಜಾಧವ, ಸಂಘದ ಸದಸ್ಯರಾದ ಬಾಲಚಂದ್ರ ದೇವಾಡಿಗ ಹಾಗೂ ಈಶ್ವರ ದೇವಾಡಿಗ, ಸಾಹಿತಿ ಮತ್ತು ನಾಟಕ ಕಲಾವಿದರು
ಗೋಪಾಲ್ ತ್ರಾಸಿ ಆಗಮಿಸಲಿರುವರು.


ಈ ಸಂಧರ್ಭ ಕರುನಾಡ ಸಿರಿ ಸಂಸ್ಥೆಯ ಅಧ್ಯಕ್ಷರಾದ ಬಾಲಚಂದ್ರ ದೇವಾಡಿಗ ಅವರನ್ನು ಸನ್ಮಾನಿಸಲಾಗುವುದು. ಹಾಗೂ ಈ ಬಾರಿಯ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪನಸೂಲ್ ದೇವಾಡಿಗ ಹಮು ಗೌಡ ಹಾಗೂ ಧ್ಯಾನ್ ಗೌಡ ಇವರನ್ನು ಅಭಿನಂದಿಸಲಾಗುವುದು.
ಶ್ರೀಮತಿ ಮಾಲಾ ಮಾಧವ ಮೇಸ್ತ ಕಾರ್ಯಕ್ರಮ ನಿರೂಪಣೆ ಮಾಡಲಿರುವರು.
ಪರಿಸರದ ತುಳು – ಕನ್ನಡಿಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಬಂಟ್ಸ್ ಫೋರಮ್ ಮೀರಾಭಾಯಂದರ್: ಜ.14 ವಾರ್ಷಿಕ ಭಜನಾ ಮಂಗಳೋತ್ಸವ , ಹಳದಿಕುಂಕುಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಎ. 12ರಂದು ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸಮ್ಮಾನ

Mumbai News Desk

ಗುರುನಾರಾಯಣ ಯಕ್ಷಗಾನ ಮಂಡಳಿಯ ಭಾಗವತರಾದ ಗಂಗಾಧರ್ ಸುವರ್ಣ ಅವರ ಕಲಾ ಸೇವೆಗೆ 25 ವರ್ಷ, ಆಗಸ್ಟ್ 2ರಂದು ”ಯಕ್ಷ ಸಂಭ್ರಮ’

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk