July 23, 2026
Mumbai News Kannada
ಪ್ರಕಟಣೆ

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.







ಜೋಗೇಶ್ವರಿ ಪೂರ್ವ ಪ್ರೇಮ್ ನಗರದ ಸ್ಕ್ವಾರ್ಟರ್ಸ್ ರೋಡ್ ಶ್ರೀ ಮಹಾಕಾಳಿ ಮಂದಿರದ ಬ್ರಹ್ಮಕಲಶದ 8ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು, ಇದೇ ಜುಲೈ 8, ರಂದು ಸೋಮವಾರ ವಿವಿಧ ಸೇವೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಅಂದು ಬೆಳ್ಳಿಗೆ 8ರಿಂದ 9 ಗಂಟೆ ತನಕ ಪಂಚಾಮ್ರತ ಅಭಿಷೇಕ, ಸಂಜೆ 5 ರಿಂದ 8.30ರ ತನಕ ಭಜನೆ, ಕಲಶ ಸ್ಥಾಪನೆ, ರಾತ್ರಿ 8.30ಯಿಂದ 9.30ರ ವರೆಗೆ ಆವೇಶ ಪೂಜೆ, ಮಹಾ ಆರತಿ, ಪ್ರಸಾದ ವಿತರಣೆಯಾಗಲಿದೆ.
9.30ರ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

ಸರ್ವ ಭಗವತ್ಭಕ್ತರು ಅಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ, ಸಹಭಾಗಿಗಳಾಗಿದ್ದು ಸಹಕರಿಸಿ, ಶ್ರೀ ಮಹಾಕಾಳಿ ಅಮ್ಮನ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗುವಂತ್ತೆ ಗೌರವ ಅಧ್ಯಕ್ಷ ಸುರೇಂದ್ರ ಟಿ ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ವಾರಿಜ ಎ ಕೋಟ್ಯಾನ್, ಗೌರವ ಕೋಶಾಧಿಕಾರಿ ದಿನೇಶ್ ಜಿ ಸುವರ್ಣ ಮತ್ತು ಆಡಳಿತ ಮಂಡಳಿ, ಸದಸ್ಯರು ವಿನಂತಿಸಿದ್ದಾರೆ.



Related posts

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ‌ ಸ್ಥಳೀಯ ಕಚೇರಿ:ಸೆ.13 ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Mumbai News Desk

ಮೆಹತಾ ಕಾಲೇಜ್ ಐರೋಲಿ: ಜೂನ್ 27 ರಂದು ಬೆಳ್ಳಿ ಹಬ್ಬದ ನಿಮಿತ್ತ ವಿಶೇಷ ಕಾರ್ಯಕ್ರಮ: ಪರಂಪರೆಯಿಂದ ಪ್ರಗತಿಗೆ ಸಂವಾದ, ಸಾಧಕರಿಗೆ ಗೌರವಾರ್ಪಣೆ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk