30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.





ಜೋಗೇಶ್ವರಿ ಪೂರ್ವ ಪ್ರೇಮ್ ನಗರದ ಸ್ಕ್ವಾರ್ಟರ್ಸ್ ರೋಡ್ ಶ್ರೀ ಮಹಾಕಾಳಿ ಮಂದಿರದ ಬ್ರಹ್ಮಕಲಶದ 8ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು, ಇದೇ ಜುಲೈ 8, ರಂದು ಸೋಮವಾರ ವಿವಿಧ ಸೇವೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಅಂದು ಬೆಳ್ಳಿಗೆ 8ರಿಂದ 9 ಗಂಟೆ ತನಕ ಪಂಚಾಮ್ರತ ಅಭಿಷೇಕ, ಸಂಜೆ 5 ರಿಂದ 8.30ರ ತನಕ ಭಜನೆ, ಕಲಶ ಸ್ಥಾಪನೆ, ರಾತ್ರಿ 8.30ಯಿಂದ 9.30ರ ವರೆಗೆ ಆವೇಶ ಪೂಜೆ, ಮಹಾ ಆರತಿ, ಪ್ರಸಾದ ವಿತರಣೆಯಾಗಲಿದೆ.
9.30ರ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

ಸರ್ವ ಭಗವತ್ಭಕ್ತರು ಅಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ, ಸಹಭಾಗಿಗಳಾಗಿದ್ದು ಸಹಕರಿಸಿ, ಶ್ರೀ ಮಹಾಕಾಳಿ ಅಮ್ಮನ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗುವಂತ್ತೆ ಗೌರವ ಅಧ್ಯಕ್ಷ ಸುರೇಂದ್ರ ಟಿ ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ವಾರಿಜ ಎ ಕೋಟ್ಯಾನ್, ಗೌರವ ಕೋಶಾಧಿಕಾರಿ ದಿನೇಶ್ ಜಿ ಸುವರ್ಣ ಮತ್ತು ಆಡಳಿತ ಮಂಡಳಿ, ಸದಸ್ಯರು ವಿನಂತಿಸಿದ್ದಾರೆ.



Related posts

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

Mumbai News Desk

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಮುಂಬಯಿ ವಿವಿ ಕನ್ನಡ ವಿಭಾಗ: ಮಾ. 20ರಂದು ಪ್ರಭಾಕರ ದೇವಾಡಿಗ ಆರೂರು ಅವರ ‘ಲಲಿತ ರಂಗ ಗುಣನಾಯಕ’ ಕೃತಿ ಲೋಕಾರ್ಪಣೆ

Mumbai News Desk