30.9 C
Mumbai
June 8, 2026
Mumbai News Kannada
ತುಳುನಾಡು

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 





ಪ್ರಶಾಂತ್ ಶೆಟ್ಟಿ ಮಂಡೇಡಿ ಇನ್ನಂಜೆ ಇವರು ಇನ್ನಂಜೆ ಯುವಕ ಮಂಡಲದ ಮಾಜಿ ಅಧ್ಯಕ್ಷರು ಆಗಿ, ಜೆಸಿಐ ಶಂಕರಪುರ ಜಾಸ್ಮಿನ್ ಇದರ ಮಾಜಿ ಕಾರ್ಯದರ್ಶಿಯಾಗಿ,ರೋಟರಿ ಸಮುದಾಯದಳ ಇನ್ನಂಜೆ ಇದರ ಸ್ಥಾಪಕ ಅಧ್ಯಕ್ಷರು ಆಗಿ ಪ್ರಸ್ತುತ ಇನ್ನಂಜೆ ಶಂಕರಪುರ ರಿಕ್ಷಾ ಯೂನಿಯನ್ ಇದರ ಉಪಾಧ್ಯಕ್ಷರು ಆಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರು ಆಗಿ ಆಯ್ಕೆ ಆಗಿರುತ್ತಾರೆ.

.

.

.



Related posts

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk