July 22, 2026
Mumbai News Kannada
ತುಳುನಾಡು

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 







ಪ್ರಶಾಂತ್ ಶೆಟ್ಟಿ ಮಂಡೇಡಿ ಇನ್ನಂಜೆ ಇವರು ಇನ್ನಂಜೆ ಯುವಕ ಮಂಡಲದ ಮಾಜಿ ಅಧ್ಯಕ್ಷರು ಆಗಿ, ಜೆಸಿಐ ಶಂಕರಪುರ ಜಾಸ್ಮಿನ್ ಇದರ ಮಾಜಿ ಕಾರ್ಯದರ್ಶಿಯಾಗಿ,ರೋಟರಿ ಸಮುದಾಯದಳ ಇನ್ನಂಜೆ ಇದರ ಸ್ಥಾಪಕ ಅಧ್ಯಕ್ಷರು ಆಗಿ ಪ್ರಸ್ತುತ ಇನ್ನಂಜೆ ಶಂಕರಪುರ ರಿಕ್ಷಾ ಯೂನಿಯನ್ ಇದರ ಉಪಾಧ್ಯಕ್ಷರು ಆಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರು ಆಗಿ ಆಯ್ಕೆ ಆಗಿರುತ್ತಾರೆ.

.

.

.



Related posts

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,

Mumbai News Desk

ಸಂಸ್ಕೃತಿ, ಬಾಂಧವ್ಯ ಮತ್ತು ಸಾಮರಸ್ಯದ ಸಂಗಮ: ಹೆಜಮಾಡಿಯಲ್ಲಿ ಕಳೆಗಟ್ಟಿದ ‘ಆಟಿಡೊಂಜಿ ದಿನ’ ಉತ್ಸವ

Mumbai News Desk

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ಕಾಪು: ಜನ ಮೆಚ್ಚಿದ ತಹಶೀಲ್ದಾರ್ ಡಾ. ಪ್ರತಿಭಾ ಅವರಿಗೆ ಆತ್ಮೀಯ ಬೀಳ್ಕೊಡುಗೆ

Mumbai News Desk