30 C
Mumbai
April 24, 2026
Mumbai News Kannada
ಸುದ್ದಿ

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,





ಮುಂಬಯಿ ಜು ,2.ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಮುಂಡ್ಕೂರು. ಇದರ ವತಿಯಿಂದ ನಡೆಸುತ್ತಾ ಬಂದಿರುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಈ ವರ್ಷ 16ನೇ ವರ್ಷದ  ಪೂಜೆಯು ಆಗಸ್ಟ್ 11ರಂದು ವಿಲೇ ಪಾರ್ಲೆ ಪೂರ್ವದ ಗೋಮಂತಕ್ ಸಭಾಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಅಭಿಮಾನ ಬಳಗದ ಅಧ್ಯಕ್ಷ ಹರೀಶ್  ಡಿ  .ಮೂಲ್ಯ ಬಿಡುಗಡೆಗೊಳಿಸಿದರು. 

ಬಿಡುಗಡೆಗೊಳಿಸಿದ ಹರೀಶ್ ಡಿ ಮೂಲ್ಯ ಮಾತನಾಡಿ ಪ್ರತಿವರ್ಷದಂತೆ ಈ ವರ್ಷ ಕೂಡ ಎಲ್ಲರ ಸಹಕಾರದಿಂದ ಪೂಜೆ ಯಶಸ್ವಿಗೊಳ್ಳುವಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

   ಆ 11 ರಂದು ಬೆಳಿಗ್ಗೆ 8:00 ಯಿಂದ ಸಂಜೆ 6:00 ವರೆಗೆ ನಡೆಯಲಿರುವ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು  ಬಳಗದ ಸಂಚಾಲಕ ಕೃಷ್ಣ  ಮೂಲ್ಯ ನಾಲಾಸಾಪುರ ಸಭೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಳಗದ ಉಪಾಧ್ಯಕ್ಷ ದಿನೇಶ್ ಮೂಲ್ಯ ಅಂದೇರಿ, ಕಾರ್ಯದರ್ಶಿ ದಿನೇಶ್ ಬಂಗೇರ ಖಾರದಾ೦ಡ್ ,ಕೋಶಧಿಕಾರಿ ರೋಹಿತ್ ದಾಸ್ ಕೆ ಬ೦ಜನ್, ಜೊತೆ ಕಾರ್ಯದರ್ಶಿ ಲೊಕೇಶ್ ಮೂಲ್ಯ.  ಜೊತೆ ಕೋಶ ಧಿಕಾರಿ ವಿಶ್ವನಾಥ್ ಕುಂದರ್. ಮಹಿಳಾ ಸದಸ್ಯರಾದ ಸರೋಜಾ ಎಚ್ ಮುಲ್ಯ,ಅರ್ಚನಾ ಎಸ್ ಮೂಲ್ಯ, ಹೇಮಾಲಾತ ಬಂಗೇರ, ಜ್ಯೋತಿ ಸಾಲಿಯಾನ್. ವಿಂದ್ಯಾ ಎಲ್ ಮೂಲ್ಯ. ಸದಾಶಿವ ಮೂಲ್ಯ ವಿರಾರ್, ನಾಗಪ್ಪ ಮೂಲ್ಯ. ಮತ್ತಿತರರು ಉಪಸ್ಥರಿದ್ದರು,



Related posts

ಉಡುಪಿ : ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರಿಗೆ ಮನವಿ ಸಲ್ಲಿಕೆ

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk