September 6, 2026
Mumbai News Kannada
ಸುದ್ದಿ

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ





ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ  ನಿಧನವಾಗಿದ್ದಾರೆ. 

ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್ ಕೆ ಶೆಟ್ಟಿ ಮತ್ತು ಪುತ್ರಿ ಗೀತಾ ವಿನಾಯಕ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಶೆಟ್ಟಿ ಅವರು ಇಂಡಿಯನ್ ಆಯಿಲ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ಅವರು ಊರಿನಲ್ಲಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದರು. ಮುಂಬಯಿಯ ಕನ್ನಡ  ಸಂಘ ಸಂಸ್ಥೆಗಳಲ್ಲಿ ಸೇವಾಕಾರಿಗಳಲ್ಲಿ ಗುರುತಿಸಿಕೊಂಡವರು. 

ವಸಯಿಯ ಉದ್ಯಮಿ ಅಶೋಕ್ ಶೆಟ್ಟಿ ಪೇರ್ಮುದೆ ಯವರ ಬಾವ,



Related posts

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

PM-RAHAT ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಎಂಪಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟ್ಟುನಿಟ್ಟಿನ ಸೂಚನೆ: ಗಾಯಾಳುಗಳಿಗೆ ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Mumbai News Desk

ನಗರದ ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಆಫ್ ಮುಂಬೈ 2025 ಪುರಸ್ಕಾರ.

Mumbai News Desk

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್

Mumbai News Desk