July 22, 2026
Mumbai News Kannada
ಸುದ್ದಿ

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ







ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ  ನಿಧನವಾಗಿದ್ದಾರೆ. 

ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್ ಕೆ ಶೆಟ್ಟಿ ಮತ್ತು ಪುತ್ರಿ ಗೀತಾ ವಿನಾಯಕ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಶೆಟ್ಟಿ ಅವರು ಇಂಡಿಯನ್ ಆಯಿಲ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ಅವರು ಊರಿನಲ್ಲಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದರು. ಮುಂಬಯಿಯ ಕನ್ನಡ  ಸಂಘ ಸಂಸ್ಥೆಗಳಲ್ಲಿ ಸೇವಾಕಾರಿಗಳಲ್ಲಿ ಗುರುತಿಸಿಕೊಂಡವರು. 

ವಸಯಿಯ ಉದ್ಯಮಿ ಅಶೋಕ್ ಶೆಟ್ಟಿ ಪೇರ್ಮುದೆ ಯವರ ಬಾವ,



Related posts

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ

Mumbai News Desk

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk