July 22, 2026
Mumbai News Kannada
ಪ್ರಕಟಣೆ

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.







   ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ ಇದರ 24/25 ನೇ ವರ್ಷದ ಯಕ್ಷಗಾನ ತರಬೇತಿ ಶಿಬಿರ ಹಾಗೂ ಯಕ್ಷಗಾನ ಮುಹೂರ್ತ ಕಾರ್ಯಕ್ರಮವು ರಿಜನ್ಸಿ ಬ್ಯಾಂಕ್ವಿಟ್ ಹಾಲ್ ಫೈರ್ ಬ್ರಿಗೇಡ್ ಹತ್ತಿರ ನಾಲಾಸೋಪಾರ ಇಲ್ಲಿ  ಜು 07 ರವಿವಾರ ಸಾಯಂಕಾಲ 6:00 ಗಂಟೆಗೆ ನಡೆಯಲಿದೆ,  

  ಶ್ರೀದೇವಿ ಯಕ್ಷಕಲ ನಿಲ ಯದ ಅಧ್ಯಕ್ಷರು ಶಶಿಧರ ಕೆ ಶೆಟ್ಟಿ ಇನ್ನಂಜೆಯವರ  ಅದ್ಯಕ್ಷತೆಯಲ್ಲಿ,ಈ ವರ್ಷದ ಸಾಲಿನ ತರಬೇತಿ ಶಿಬಿರ ಹಾಗೂ ಯಕ್ಷಗಾನ ಮುಹೂರ್ತ ಕಾರ್ಯಕ್ರಮ ನೆರವೇರಲಿದ್ದು,

ಹೊಸದಾಗಿ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಇಚ್ಛೆಸುವ ಬಾಲ ಕಲಾವಿದರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

 ಅಂದಿನ ಸಭೆಯಲ್ಲಿ, ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್ ನಾಲಾಸೋಪಾರ, ಹಾಗೂ ಸಂಸ್ಥೆಯ ಎಲ್ಲಾ ವಿಭಾಗದ ಬಾಲ ಕಲಾವಿದರು ಹಾಗೂ ಹಾಗೂ ಕಲಾವಿದ ಮಕ್ಕಳ ಪೋಷಕರು ಹಾಜರಿರಬೇಕಾಗಿ ಕಾರ್ಯದರ್ಶಿ  ಪ್ರವೀಣ್ ಶೆಟ್ಟಿ ಕಣಂಜಾರ್ ವಿನಂತಿಸಿಕೊಂಡಿದ್ದಾರೆ.



Related posts

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ : ಅಗಸ್ಟ್ 23 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk