32 C
Mumbai
April 24, 2026
Mumbai News Kannada
ಪ್ರಕಟಣೆ

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.





  ಮುಂಬಯಿ ಜು 7 ಕಾಂದಿವಲಿ ಕನ್ನಡ ಸಂಘ ಅಧ್ಯಕ್ಷ ಪೂಲ್ಯ ಜಯಪಾಲ್ ಶೆಟ್ಟಿಯವರು ನೇತೃತ್ವದಲ್ಲಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ವಿನೋದ ಡಿ ಶೆಟ್ಟಿ ಅವರು ಸಂಯೋಜನೆಯಲ್ಲಿ ಜು 7 ನೇ ರವಿವಾರ ಮಧ್ಯಾಹ್ನ  ಗಂ 3.30 ಕ್ಕೆ  ಪೊಯಿಸರ್ ಜಿಮ್ಖಾನ ಸಭಾಗೃಹ, ಪೊಯಿಸರ್ ಜಿಮ್ಖಾನ ರಸ್ತೆ ,ಮಹಾವೀರ ನಗರ ಕಾಂದಿವಲಿ (ಪ) ಇಲ್ಲಿ ಸಂಘ  ಮಹಿಳಾ ವಿಭಾಗದ ಸದಸ್ಯೆಯರಿಂದ, ಮುಂಬಯಿಯ  ಯಕ್ಷಗುರು    ಸದಾನಂದ ಶೆಟ್ಟಿ, ಕಟೀಲ್ ರವರ ನಿರ್ದೇಶನದಲ್ಲಿ . ಸುದರ್ಶನ ವಿಜಯ* (ತುಳು)ಯಕ್ಷಗಾನ ತಾಳಮದ್ದಳೆ ಜರಗಲಿರುವುದು,

ಮುುಂಬಯಿಯ ತಾಳಮದ್ದಳೆ ಪ್ರೇಮಿಗಳು, ಹಿತಚಿಂತಕರು ಹಾಗೂ ಸಂಘದ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಕಾಂದಿವಲಿ ಕನ್ನಡ ಸಂಘ ಗೌರವ ಅಧ್ಯಕ್ಷ ಪಳ್ಳಿ ಕಾವೇರಿ ಬೆಟ್ಟು ಜಯಕರ್ ಶೆಟ್ಟಿ , ಅಧ್ಯಕ್ಷರಾದಪೊಲ್ಯ  ಜಯಪಾಲ್ ಶೆಟ್ಟಿ, ಉಪಾಧ್ಯಕ್ಷರುಗಳಾದ ಪ್ರೇಮ್ ನಾಥ್ ಪಿ.ಕೋಟ್ಯಾನ್ ,ವಾರಿಜಾ ಎಸ್ ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಸಬಿತಾ ಜಿ ಪೂಜಾರಿ , ಗೌರವ ಕೋಶ ಧಿಕಾರಿಜಗನ್ನಾಥ್ ಡಿ ಕುಕ್ಯಾನ್ ಮತ್ತು ಮಹಿಳಾ ವಿಭಾಗದ ಪರವಾಗಿ ಶರ್ಮಿಳಾ ಎಸ್ ಶೆಟ್ಟಿ (ಉಪ ಕಾರ್ಯಾಧ್ಯಕ್ಷೆ)ಜಯಲಕ್ಷ್ಮಿ ಪಿ ಶೆಟ್ಟಿ (ಕಾರ್ಯದರ್ಶಿ) ಆಶಾ ಮೊಗವೀರ (ಕೋಶಾಧಿಕಾರಿ) ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ,



Related posts

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk

ಜ.14 ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ.ಸುವರ್ಣ ಸಭಾಂಗಣದಲ್ಲಿಸುವರ್ಣಯುಗ ಗ್ರಂಥ ಬಿಡುಗಡೆ ಸಮಾರಂಭ

Mumbai News Desk

ಫೆ.28 ರಂದು ಡೊಂಬಿವಲಿಯಲ್ಲಿ ಶನಿವಾರ ಸಮೂಹಿಕ ಶ್ರೀ ಶನೀಶ್ವರ ಮಹಾಪೂಜೆ ಮತ್ತು ತಾಳಮದ್ದಳೆ

Mumbai News Desk

ಡಿ.24 : ಚಂದ್ರಹಾಸ ಗುರುಸ್ವಾಮಿ ಇನ್ನಂಜೆಯವರ ಶ್ರೀ ಅಯ್ಯಪ್ಪ ಭಕ್ತವೃಂದದ 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ, ಅನ್ನ ಸಂತರ್ಪಣೆ.

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ಜ 5:೮೪ ನೇ ವಾರ್ಷಿಕ ಮಿಲನ ‘ಸಾಫಲ್ಯ -೨೦೨೫’ 

Mumbai News Desk