28.4 C
Mumbai
March 7, 2026
Mumbai News Kannada
ಪ್ರಕಟಣೆ

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.





  ಮುಂಬಯಿ ಜು 7 ಕಾಂದಿವಲಿ ಕನ್ನಡ ಸಂಘ ಅಧ್ಯಕ್ಷ ಪೂಲ್ಯ ಜಯಪಾಲ್ ಶೆಟ್ಟಿಯವರು ನೇತೃತ್ವದಲ್ಲಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ವಿನೋದ ಡಿ ಶೆಟ್ಟಿ ಅವರು ಸಂಯೋಜನೆಯಲ್ಲಿ ಜು 7 ನೇ ರವಿವಾರ ಮಧ್ಯಾಹ್ನ  ಗಂ 3.30 ಕ್ಕೆ  ಪೊಯಿಸರ್ ಜಿಮ್ಖಾನ ಸಭಾಗೃಹ, ಪೊಯಿಸರ್ ಜಿಮ್ಖಾನ ರಸ್ತೆ ,ಮಹಾವೀರ ನಗರ ಕಾಂದಿವಲಿ (ಪ) ಇಲ್ಲಿ ಸಂಘ  ಮಹಿಳಾ ವಿಭಾಗದ ಸದಸ್ಯೆಯರಿಂದ, ಮುಂಬಯಿಯ  ಯಕ್ಷಗುರು    ಸದಾನಂದ ಶೆಟ್ಟಿ, ಕಟೀಲ್ ರವರ ನಿರ್ದೇಶನದಲ್ಲಿ . ಸುದರ್ಶನ ವಿಜಯ* (ತುಳು)ಯಕ್ಷಗಾನ ತಾಳಮದ್ದಳೆ ಜರಗಲಿರುವುದು,

ಮುುಂಬಯಿಯ ತಾಳಮದ್ದಳೆ ಪ್ರೇಮಿಗಳು, ಹಿತಚಿಂತಕರು ಹಾಗೂ ಸಂಘದ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಕಾಂದಿವಲಿ ಕನ್ನಡ ಸಂಘ ಗೌರವ ಅಧ್ಯಕ್ಷ ಪಳ್ಳಿ ಕಾವೇರಿ ಬೆಟ್ಟು ಜಯಕರ್ ಶೆಟ್ಟಿ , ಅಧ್ಯಕ್ಷರಾದಪೊಲ್ಯ  ಜಯಪಾಲ್ ಶೆಟ್ಟಿ, ಉಪಾಧ್ಯಕ್ಷರುಗಳಾದ ಪ್ರೇಮ್ ನಾಥ್ ಪಿ.ಕೋಟ್ಯಾನ್ ,ವಾರಿಜಾ ಎಸ್ ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಸಬಿತಾ ಜಿ ಪೂಜಾರಿ , ಗೌರವ ಕೋಶ ಧಿಕಾರಿಜಗನ್ನಾಥ್ ಡಿ ಕುಕ್ಯಾನ್ ಮತ್ತು ಮಹಿಳಾ ವಿಭಾಗದ ಪರವಾಗಿ ಶರ್ಮಿಳಾ ಎಸ್ ಶೆಟ್ಟಿ (ಉಪ ಕಾರ್ಯಾಧ್ಯಕ್ಷೆ)ಜಯಲಕ್ಷ್ಮಿ ಪಿ ಶೆಟ್ಟಿ (ಕಾರ್ಯದರ್ಶಿ) ಆಶಾ ಮೊಗವೀರ (ಕೋಶಾಧಿಕಾರಿ) ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ,



Related posts

ಜಗಜ್ಯೋತಿ ಕಲಾವೃಂದ ಡೊಂಬಿವಲಿ : ಫೆ. 26ಕ್ಕೆ ಮಹಾಶಿವರಾತ್ರಿ ಪೂಜೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk

ಎ.14 : ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

Mumbai News Desk

ಜ. 14 ರಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk