30.9 C
Mumbai
June 8, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ





ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಇಪ್ಪತ್ತಮೂರನೇ ದಿನದ ಪ್ರದಕ್ಷಿಣೆಗೆ ದಿನಾಂಕ: 06-07-2024 ಶನಿವಾರ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅರ್ಚಕರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು

ಈ ಸಂದರ್ಭದಲ್ಲಿ ಪೆರ್ಡೂರು ಮಾಜಿ ಉಪಾಧ್ಯಕ್ಷ ಶ್ರೀ ಸುರೇಶ ಶೇರ್ವೆಗಾರ್,ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು ಶ್ರೀ ತುಕಾರಾಮ್ ನಾಯಕ್, ಶ್ರೀ ಸಚಿನ್ ಪೂಜಾರಿ, ಗೆಳೆಯರ ಬಳಗ ಸಂಸ್ಥೆ ಸದಸ್ಯರು ಶ್ರೀ ಸತೀಶ್ ಅಣ್ಣು, ಶ್ರೀ ಸಂದೇಶ್ ಟಿವಿ, ಶ್ರೀ ನಿಶ್ವಲ್ ಶೆಟ್ಟಿ, ಶ್ರೀ ಕೃಷ್ಣ ಪೂಜಾರಿ, ಶ್ರೀ ಪ್ರಕಾಶ್ ಆಚಾರ್ಯ, ಶ್ರೀಮತಿ ರಶ್ಮಿತಾ ಆರ್ .ಕಲ್ಮಡಿ, ಶ್ರೀ ರಾಘು,ಶ್ರೀಮತಿ ಗೀತಾಂಜಲಿ ಎಮ್.ಸುವರ್ಣ , ಶ್ರೀಮತಿ ವೀಣಾ .ಎಸ್. ಶೆಟ್ಟಿ , ಶ್ರೀಮತಿ ಶ್ರೀಮತಿ ಶಿಲ್ಪಾ ಮಹೇಶ್ ಜತನ್, ಶ್ರೀ ಸತೀಶ್ ದೇವಾಡಿಗ, ಶ್ರೀ ಶಶಾಂಕ್ , ಭಕ್ತರು ಉಪಸ್ಥಿತರಿದ್ದರು.



Related posts

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು

Mumbai News Desk

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧನ್ಯೋತ್ಸವ ಕಾರ್ಯಕ್ರಮ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ವಿಜ್ಞಾನದಲ್ಲಿ ಪ್ರಯೋಗಶೀಲತೆ ಅತಿ ಮುಖ್ಯ: ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು

Mumbai News Desk