September 6, 2026
Mumbai News Kannada
ತುಳುನಾಡು

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ





ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಇಂದು ದಿನಾಂಕ 09-07-2024 ರಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಅವರೊಂದಿಗೆ ಭೇಟಿ ನೀಡಿದರು.


ದೇವಸ್ಥಾನದ ತಂತ್ರಿವರ್ಯರಾದ ಕೆ. ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನಲ್ಲಿ ಪ್ರಾಥಿಸಿ ಸೂರ್ಯ ಕುಮಾರ್ ದಂಪತಿಗೆ ಅನುಗ್ರಹ ಪ್ರಸಾದ ನೀಡಿದರು, ಹಾಗೂ ಸೂರ್ಯ ಕುಮಾರ್, ದೇವಿಶಾ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.

ಇದೇ ಸಂಧರ್ಭ, 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು.



Related posts

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ

Mumbai News Desk

ಯಂಗ್ ಮೆನ್ಸ್ ಬೋವಿ ಅಸೋಸಿಯೇಷನ್ ವತಿಯಿಂದ ಉಚ್ಚಿಲದಲ್ಲಿ ವಿಧ್ಯಾರ್ಥಿಗಳಿಗೆ ಕಂಪ್ಯೂಟರ್ ಸೆಟ್‌ ಹಾಗೂ ನೋಟ್‌ಬುಕ್‌ ವಿತರಣೆ

Mumbai News Desk

ಪುರಾಣಲೋಕ – ನೀರಾಜನ ಅವಳಿ ಕಾರ್ಯಕ್ರಮಗಳ ಲೋಕಾರ್ಪಣೆ ನಮ್ಮ ಪೌರಾಣಿಕ ಮೌಲ್ಯಗಳು ಸಾರ್ವಕಾಲಿಕ: ಡಾ| ಎಂ. ಮೋಹನ ಆಳ್ವ

Mumbai News Desk

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ

Mumbai News Desk