July 23, 2026
Mumbai News Kannada
ಸುದ್ದಿ

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 







ಮುಂಬಯಿ ಜು 11. ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ, ಬೋರಿವಲಿ ಪೂರ್ವ ರೆಹೇಜಾ ಕಾಂಪ್ಲೆಕ್ಸ್ ನಿವಾಸಿ ಪದ್ಮನಾಭ್ ಎ ಶೆಟ್ಟಿ (  ಪಿ ಎ ಶೆಟ್ಟಿ )(77) ಅವರು ಅಲ್ಪಕಾಲದ ಅನಾರೋಗ್ಯದಿಂದ ಜು11 ನಿಧಾನವಾಗಿದ್ದಾರೆ.   ಮೂಲತ ಕುಂಜತ್ತಬೈಲು ಮೊಗರುಮನೆಯವರು ಮೃತರು ಪತ್ನಿ ಬೇಬಿ ಪಿ ಶೆಟ್ಟಿ, ಇಬ್ಬರು ಪುತ್ರಿಯರು, ಮತ್ತು ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳು ಅಗಲಿದ್ದಾರೆ,

ಪದ್ಮನಾಭ್ ಶೆಟ್ಟಿಯವರು ಗುರುದೇವ ಸೇವಾ ಬಳಗದ ಸಕ್ರಿಯ ಮತ್ತು ಪ್ರಮುಖ ಸದಸ್ಯರಾಗಿದ್ದಾರು. ಅವರ ಇಡೀ ಕುಟುಂಬವು ಬಳಗದ ಚಟುವಟಿಕೆಗಳಲ್ಲಿ  ತೊಡಗಿಸಿಕೊಂಡಿದ್ದರು. ಅವರ ದಿವ್ಯ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಎಂದು ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಹಾಗೂ ಗುರುದೇವಾ ಸೇವಾ ಬಳಗ ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು. ಸದಸ್ಯರು. ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು ಸರ್ವ ಸದಸ್ಯರು ದುಃಖ ಸಂತಾಪ ಸೂಚಿಸಿದ್ದಾರೆ.

 ———



Related posts

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk