32 C
Mumbai
March 7, 2026
Mumbai News Kannada
ಪ್ರಕಟಣೆ

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ





ಮುಂಬಯಿ ಜು12.ಬಿಲ್ಲವರ್ ಅಸೋಸಿಯೇಷನ್ ಮುಂಬೈ ಗೋರೆಗಾಂವ್ ಸ್ಥಳೀಯ ಕಛೇರಿ ಮತ್ತು ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಸಹಕಾರವಾಡಿಯ ಮತ್ತು ಲಾಡ್ಜ್ ಮದರ್ ಇಂಡಿಯಾ 110 ಸಹಯೋಗದಲ್ಲಿ ಜು14 ರವಿವಾರದಂದು  ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.00 ರವರೆಗೆಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ಪರೀಕ್ಷೆ ನಡೆಯಲಿದೆ.

ಉಚಿತ ಕಣ್ಣಿನ ಪರೀಕ್ಷೆ.

ಉಚಿತ ಕ್ಯಾಟರಾಕ್ಟ್ ಆಪರೇಷನ್

ರಾಂಡಮ್ ,ಬ್ಲಡ್ ಶುಗರ್ ಮತ್ತು ಬಿಪಿ ತಪಾಸಣೆ,

ಅಪಧಮನಿಯ ವಿಶ್ಲೇಷಣೆ ನಡೆಯಳಿದೆ,

ತುಳು ಕನ್ನಡಿಗರು ಇದರ ಪ್ರಯೋಜನವನ್ನು  ಪಡೆಯಬೇಕೆಂದು ಜಂಟಿ  ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

KARNATAKA SANGHA DUBAI GEARED UP FOR THE MEGA ‘RAJYOTSAVA 2024’ EVENT ON 10th Nov in DUBAI

Mumbai News Desk