September 6, 2026
Mumbai News Kannada
ಪ್ರಕಟಣೆ

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.





ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಉತ್ಸವವನ್ನು ಜುಂ.21ರಂದು ಭಾಯಂದರ್ ಪೂರ್ವದ ಗೋಲ್ಡನ್ ನೆಸ್ಟ್ ಸರ್ಕಲ್ ಸಮೀಪದ, ಭಾಯಂದರ್ ಫಾಟಕ್ ರಸ್ತೆಯಲ್ಲಿರುವ ಕ್ರೌನ್ ಬಿಜಿನೆಸ್ ಹೋಟೇಲಿನ ಅಶ್ವಿನಿ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10 ಗಂಟೆಯಿಂದ ಮೀರಾ ಭಾಯಂದರ್ ಪರಿಸರದ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಲಿದೆ. ಮದ್ಯಾಹ್ನ ಗಂಟೆ 12.30ಕ್ಕೆ ಗುರು ಪೂಜೆ, ಮಹಾ ಆರತಿ ನಡೆಯಲಿದ್ದು ತದನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗುರು ಭಕ್ತರು ಭಾಗಿಯಾಗಿ ಉತ್ಸವವನ್ನು ಚಂದಗಾಣಿಸಿ ಕೊಡಬೇಕಾಗಿ ಸಂಸ್ಥೆಯ ಅಧ್ಯಕ್ಷ ಗಂಗೊಳ್ಳಿ ಗೋಪಾಲಕೃಷ್ಣ ಜಿ.ಗಾಣಿಗ, ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ ಅಮಾವಾಸ್ಯೆಬೈಲು, ಕೋಶಾಧಿಕಾರಿ ಶೈಲೇಶ್ ಶೆಟ್ಟಿ ಸೂಡ , ಸಂಚಾಲಕ ಆನಂದ್ ಶೆಟ್ಟಿ ಕುಕ್ಕುಂದೂರು, ಅರ್ಚಕರಾದ ಲಕ್ಷ್ಮಣ್ ಶೆಟ್ಟಿ ಮತ್ತು ನಾರಾಯಣ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಶ್ರೀ ಶೆಟ್ಟಿ, ಭಜನಾ ಸಮಿತಿಯ ಕಾರ್ಯಾಧ್ಯಕ್ಷೆ ಲತಾ ಪುತ್ರನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಕಾಪು ರಾಜೇಶ್ ಶೆಟ್ಟಿ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

30 : ತುಲುವೆರೆ ಕಲತೋಚ್ಚಯದಲ್ಲಿ ಶೋಭಾ ಎಸ್ ಶೆಟ್ಟಿಯವರ ‘ಮಾಯದ ತುಡರ್’ ಕವನ ಸಂಕಲನ ಲೋಕಾರ್ಪಣೆ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk