July 22, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.







ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರು ಪ್ರವಚನದಲ್ಲಿ ಭಾಗಿಯಾಗಿರುವರು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk

ಮುಂಬೈ: ಯಕ್ಷಗಾನದ ಕಂಪನ್ನು ಪಸರಿಸುತ್ತಿರುವ ‘ಯಕ್ಷಪ್ರಿಯ ಬಳಗ’; ಫೆ. 14ರಂದು ಯಕ್ಷನವಮಿ ಸಂಭ್ರಮ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk