September 6, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರು ಪ್ರವಚನದಲ್ಲಿ ಭಾಗಿಯಾಗಿರುವರು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.

Mumbai News Desk

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಕುರ್ಲಾ ಪೂರ್ವದ ಬಂಟರ ಭವನ, ಜುಲೈ 29: ಒಡಿಯೂರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ.

Mumbai News Desk

ಸೆ.29 ರಂದು ಕೊಲಕಾಡಿ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ವಿಶೇಷ ಸಭೆ: ಶಾರದಾ ಪೂಜಾ ಮಹೋತ್ಸವ

Mumbai News Desk