31.6 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರು ಪ್ರವಚನದಲ್ಲಿ ಭಾಗಿಯಾಗಿರುವರು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳ ಡೊಂಬಿವಲಿ : ಅ. 3ರಿಂದ ವಜ್ರ ಮಹೋತ್ಸವ ಆಚರಣೆ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ, ನಾಲಾಸೋಪಾರ : ಫೆ. 1ರಿಂದ 81ನೇ ವಾರ್ಷಿಕ ಶನಿಮಹಾ ಪೂಜೆ ಮತ್ತು ಜಾತ್ರಾ ಮಹೋತ್ಸವ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ, ನೃತ್ಯ ವೈಭವ, ಸನ್ಮಾನ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ: ಜು 28ರಂದು ಆಶಾಡ ಹಬ್ಬ ಆಚರಣೆ,

Mumbai News Desk

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk