28.4 C
Mumbai
March 7, 2026
Mumbai News Kannada
ತುಳುನಾಡು

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಆಟಿದೊಂಜಿ ದಿನ ಕಾರ್ಯಕ್ರಮ ಇದೇ ತಾರೀಕು ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಗೋರಕ್ಷನಾಥ ಮಿನಿ ಹಾಲ್ ಕದ್ರಿ ಪಾರ್ಕ್ ಮಂಗಳೂರು ಇಲ್ಲಿ ನಡೆಯಲಿದೆ ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿ ಹೆಡ್ಮೆಮಾರು ಇವರು ಉದ್ಘಾಟಿಸಿ ಆಟಿದ ಮುಡಿಪು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ಆಟಿದ ವೈಶಿಷ್ಠತೆಯನ್ನು ಹೇಳಲಿರುವರು ತದನಂತರ ತುಳು ಸಾಂಸ್ಕೃತಿ ಕಾರ್ಯಕ್ರಮ, ಮನೋರಂಜನೆಗಳು ನಡೆಯಲಿದೆ ಮಧ್ಯಾಹ್ನ 1 ಗಂಟೆಗೆ ಆಟಿದ ಊಟ ಏರ್ಪಡಿಸಲಾಗಿದೆ ಎಂದು ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರು ಶ್ರೀ ಪ್ರಕಾಶ್ ಮೂಲತ್ವ ಇವರು ತಿಳಿಸಿರುತ್ತಾರೆ



Related posts

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk