July 23, 2026
Mumbai News Kannada
ತುಳುನಾಡು

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು







ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಆಟಿದೊಂಜಿ ದಿನ ಕಾರ್ಯಕ್ರಮ ಇದೇ ತಾರೀಕು ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಗೋರಕ್ಷನಾಥ ಮಿನಿ ಹಾಲ್ ಕದ್ರಿ ಪಾರ್ಕ್ ಮಂಗಳೂರು ಇಲ್ಲಿ ನಡೆಯಲಿದೆ ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿ ಹೆಡ್ಮೆಮಾರು ಇವರು ಉದ್ಘಾಟಿಸಿ ಆಟಿದ ಮುಡಿಪು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ಆಟಿದ ವೈಶಿಷ್ಠತೆಯನ್ನು ಹೇಳಲಿರುವರು ತದನಂತರ ತುಳು ಸಾಂಸ್ಕೃತಿ ಕಾರ್ಯಕ್ರಮ, ಮನೋರಂಜನೆಗಳು ನಡೆಯಲಿದೆ ಮಧ್ಯಾಹ್ನ 1 ಗಂಟೆಗೆ ಆಟಿದ ಊಟ ಏರ್ಪಡಿಸಲಾಗಿದೆ ಎಂದು ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರು ಶ್ರೀ ಪ್ರಕಾಶ್ ಮೂಲತ್ವ ಇವರು ತಿಳಿಸಿರುತ್ತಾರೆ



Related posts

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು

Mumbai News Desk

ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Mumbai News Desk

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ: 2027ರ ಫೆಬ್ರವರಿ 18 ರಿಂದ 28ರ ವರೆಗೆ ದಿನಾಂಕ ನಿಗದಿ; ಸಮಿತಿ ಕಚೇರಿ ಉದ್ಘಾಟನೆ

Mumbai News Desk