32 C
Mumbai
April 24, 2026
Mumbai News Kannada
ತುಳುನಾಡು

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಆಟಿದೊಂಜಿ ದಿನ ಕಾರ್ಯಕ್ರಮ ಇದೇ ತಾರೀಕು ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಗೋರಕ್ಷನಾಥ ಮಿನಿ ಹಾಲ್ ಕದ್ರಿ ಪಾರ್ಕ್ ಮಂಗಳೂರು ಇಲ್ಲಿ ನಡೆಯಲಿದೆ ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿ ಹೆಡ್ಮೆಮಾರು ಇವರು ಉದ್ಘಾಟಿಸಿ ಆಟಿದ ಮುಡಿಪು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ಆಟಿದ ವೈಶಿಷ್ಠತೆಯನ್ನು ಹೇಳಲಿರುವರು ತದನಂತರ ತುಳು ಸಾಂಸ್ಕೃತಿ ಕಾರ್ಯಕ್ರಮ, ಮನೋರಂಜನೆಗಳು ನಡೆಯಲಿದೆ ಮಧ್ಯಾಹ್ನ 1 ಗಂಟೆಗೆ ಆಟಿದ ಊಟ ಏರ್ಪಡಿಸಲಾಗಿದೆ ಎಂದು ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರು ಶ್ರೀ ಪ್ರಕಾಶ್ ಮೂಲತ್ವ ಇವರು ತಿಳಿಸಿರುತ್ತಾರೆ



Related posts

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್(ರಿ)ಇದರ ಅಧ್ಯಕ್ಷರಾಗಿ ವಾಸು ಎಸ್. ಪೂಜಾರಿ ಕೊಲಕಾಡಿ ಆಯ್ಕೆ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk