30.9 C
Mumbai
June 8, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ





ಮುಂಬಯಿ : ಭಾರತ್ ಬ್ಯಾಂಕಿನ ವಿಲೆ ಪಾರ್ಲೆ ಪೂರ್ವ ಶಾಖೆಯ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಅವರು ಜೂನ್ 30ರಂದು ನಿವೃತ್ತಿಯಾಗಿದ್ದಾರೆ ಬ್ಯಾಂಕಿನಲ್ಲಿ 36 ವರ್ಷಗಳ ದೀರ್ಘ ಕಾಲದಕಾಲದ ಸೇವೆಯಿಂದ ಇದೀಗ ನಿವೃತ್ತಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಪ್ರಬಂಧಕಿ ಹರಿಣಾಕ್ಷಿ ಆರ್ ಕೋಟ್ಯಾನ್, ಉಪಪ್ರಬಂಧಕ ರಾಕೇಶ್ ಜಿ ಸಶಿಹಿತ್ಲು ಹಾಗೂ ಬ್ಯಾಂಕಿನ ಇತರ ಸಿಬ್ಬಂದಿ ವರ್ಗ ಮತ್ತು ಬಿಡಿಡಿ ಏಜೆಂಟ್ ಇವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಬಿಳ್ಕೊಡುವ ಸಮಾರಂಭವನ್ನು ಏರ್ಪಡಿಸಿದರು. 

ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಹಾಗೂ ನಿರ್ದೇಶಕ ಮಂಡಳಿಯವರು ನಿವೃತ್ತಿ ಬದುಕಿಗೆಶುಭ ಹಾರೈಸಿದ್ದಾರೆ



Related posts

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ ಸುವರ್ಣ ಮಹೋತ್ಸವ ನಿಮಿತ್ತ ಪೂರ್ವಬಾವಿ ಸಭೆ

Mumbai News Desk

ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು,  ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಂಭ್ರಮಾಚರಣೆಯ ಪತ್ರಿಕಾಗೋಷ್ಠಿ, 

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬಯಿ ಶಾಖೆಯಲ್ಲಿ ದೀಪಾವಳಿಯ ಸಂಭ್ರಮಾಚರಣೆ

Mumbai News Desk

9 ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ : ವಾರ್ಷಿಕ ವಿಹಾರ ಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮೀರಾ – ಬಾಯಂದರ್ ಶಾಖೆಯಲ್ಲಿ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk