28.4 C
Mumbai
March 7, 2026
Mumbai News Kannada
ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ





ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಮಲಾಡ್ ಪಶ್ಚಿಮ, ಮಾಲ್ವಾಣಿ ನಿವಾಸಿ, ದಿವ್ಯಾ ವಿಶ್ವನಾಥ್ ಪೂಜಾರಿ ಇವರು ಉತ್ತೀರ್ಣರಾಗಿದ್ದಾರೆ.

ಈಕೆ ಮಲಾಡ್ ಪಶ್ಚಿಮದ ಮಲ್ವಾಣಿ ನಿವಾಸಿಗಳಾದ ಉದ್ಯಾವರ ಕುತ್ಪಾಡಿ ವಿಶ್ವನಾಥ್ ಪೂಜಾರಿ ಮತ್ತು ಕಾರ್ಕಳ ಕುಂಟಾಡಿ ವಿನಯಾ ಪೂಜಾರಿ ದಂಪತಿಯ ಪುತ್ರಿ.



Related posts

ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ ಸರಸ್ವತಿ ದೇವಿ ಪೂಜಾರಾಧನೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ – ಆಟಿಡ್ ಒಂಜಿ ದಿನತ ಸಂಭ್ರಮ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ) ಮುಂಬಯಿ ನೂತನ ಅಧ್ಯಕ್ಷರಾಗಿ ರವೀಶ್ ಜಿ ಆಚಾರ್ಯ ಆಯ್ಕೆ 

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

Mumbai News Desk

ಶ್ರೀ ಮೂಕಾಂಬಿಕಾ ಸೋಷಿಯಲ್ ವೆಲ್ಫೇರ್ ಫೌಂಡೇಶನ್ ನ ಮಹಿಳಾ ಭಚತ್ ಘಟಕ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ವಸಾಯಿ ದಹಾಣ ಪ್ರಾದೇಶಿಕ ಸಮಿತಿ ಯಿಂದ.ಸಮಾಜದ ಅರ್ಥಿಕವಾಗಿ ಹಿಂದುಳಿದ ಪರಿವಾರ ಮತ್ತು ವಿದ್ಯಾರ್ಥಿಗಳೀಗೆ 2025-26 ಸಾಲಿನ ಆರ್ಥಿಕ ಸಹಾಯ ವಿತರಣೆ.

Mumbai News Desk