32 C
Mumbai
March 7, 2026
Mumbai News Kannada
ಪ್ರಕಟಣೆ

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ





ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆಯ ನಿಮಿತ್ತ ರವಿವಾರ ದಿನಾಂಕ 21-07-2024 ರಂದು ಬೆಳ್ಳಿಗೆ 9.30 ರಿಂದ ಮದ್ಯಾಹ್ನ 12 ರ ತನಕ ವಿಶೇಷ ಭಜನಾ ಕಾರ್ಯಕ್ರಮ, ತದನಂತರ ವಿಶೇಷ ಗುರುಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ಹಾಗು ಅನ್ನ ಪ್ರಸಾದ ಜರಗಲಿದೆ. ಡೊಂಬಿವಲಿ ಪರಿಸರದ ಸಮಾಜ ಬಾಂಧವರು , ಹಿತೈಸಿಗಳು, ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತೀರ್ಥಪ್ರಸಾದ ಸ್ವೀಕರಿಸಿ , ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕಾಗಿ ಗೌರವ ಕಾರ್ಯಾಧ್ಯಕ್ಷರು , ಕಾರ್ಯಾಧ್ಯಕ್ಷರು , ಉಪ ಕಾರ್ಯಾಧ್ಯಕ್ಷರು , ಗೌವರ ಕೋಶಾಧಿಕಾರಿ , ಗೌರವ ಕಾರ್ಯದರ್ಶಿ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ.

ಸರ್ವರಿಗೂ ಆದರದ ಸ್ವಾಗತ…..



Related posts

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ : ಅಂಧೇರಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಜ. 31ಕ್ಕೆ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk