July 22, 2026
Mumbai News Kannada
ಪ್ರಕಟಣೆ

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ







ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆಯ ನಿಮಿತ್ತ ರವಿವಾರ ದಿನಾಂಕ 21-07-2024 ರಂದು ಬೆಳ್ಳಿಗೆ 9.30 ರಿಂದ ಮದ್ಯಾಹ್ನ 12 ರ ತನಕ ವಿಶೇಷ ಭಜನಾ ಕಾರ್ಯಕ್ರಮ, ತದನಂತರ ವಿಶೇಷ ಗುರುಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ಹಾಗು ಅನ್ನ ಪ್ರಸಾದ ಜರಗಲಿದೆ. ಡೊಂಬಿವಲಿ ಪರಿಸರದ ಸಮಾಜ ಬಾಂಧವರು , ಹಿತೈಸಿಗಳು, ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತೀರ್ಥಪ್ರಸಾದ ಸ್ವೀಕರಿಸಿ , ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕಾಗಿ ಗೌರವ ಕಾರ್ಯಾಧ್ಯಕ್ಷರು , ಕಾರ್ಯಾಧ್ಯಕ್ಷರು , ಉಪ ಕಾರ್ಯಾಧ್ಯಕ್ಷರು , ಗೌವರ ಕೋಶಾಧಿಕಾರಿ , ಗೌರವ ಕಾರ್ಯದರ್ಶಿ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ.

ಸರ್ವರಿಗೂ ಆದರದ ಸ್ವಾಗತ…..



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಗಸ್ಟ್ 10ರಂದು ‘ಪ್ರತಿಭಾ ಪುರಸ್ಕಾರ’, “ಆಟಿಡೊಂಜಿ ದಿನ”

Mumbai News Desk

ಮಾ. 22: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk