30.9 C
Mumbai
June 8, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ





 ಮುಂಬಯಿ  ಜು 19. ಸಾಂತಾಕ್ರೂಜ್  ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು.

ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು  ಪುರೋಹಿತ್ವದಲ್ಲಿ ತುಳಸಿ ಅರ್ಚನೆ , ಭಗವದ್ಗೀತಾ ಪಾಠ , ಮಹಾಮಂಗಳಾರತಿ ನಡೆದವು. 

ಶ್ರೀ ಮದ್ದೇಶ ಭಜನ ಮಂಡಳಿಯ ಸದಸ್ಯರಿಂದ ಭಜನೆ ನಡೆದವು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಪದಾಧಿಕಾರಿಗಳು .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು.



Related posts

ತುಳು ಸಂಘ ಬೊರಿವಲಿ ; ವಾರ್ಷಿಕ ವಿಹಾರ ಕೂಟ

Mumbai News Desk

ನವಿ ಮುಂಬೈನಲ್ಲಿ ದೇವಾಡಿಗ ಸಂಘದಿಂದ ಸಂಭ್ರಮದ 14ನೇ ರಾಮನವಮಿ ಮಹೋತ್ಸವ

Mumbai News Desk

ಹೊಸ ಆಂಗಣ ಪತ್ರಿಕೆಯ ವತಿಯಿಂದ ತಿಂಗಳ ಬೆಳಕು ಕಾರ್ಯಕ್ರಮ, ಸನ್ಮಾನ.

Mumbai News Desk

ಮಹಾರಾಷ್ಟ್ರ ಮಾನವ ಸೇವಾ ಸಂಘ ದಹಿಸರ್ ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ

Mumbai News Desk

84 ವರ್ಷಗಳ ಇತಿಹಾಸವುಳ್ಳಹಿರಿಯ ಜಾತೀಯ ಸಂಸ್ಥೆ ಸಾಫಲ್ಯ ಸೇವಾ ಸಂಘದ 70 ನೇ ವಾರ್ಷಿಕ ಮಹಾಸಭೆ.

Mumbai News Desk

ಯಕ್ಷ ಪ್ರಿಯ ಬಳಗ ಮೀರಾ ಭಾಯಂದರ್, ವಾರ್ಷಿಕೋತ್ಸವ, ಯಕ್ಷಗಾನ ಪ್ರದರ್ಶನ

Mumbai News Desk