25 C
Mumbai
March 7, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ





 ಮುಂಬಯಿ  ಜು 19. ಸಾಂತಾಕ್ರೂಜ್  ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು.

ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು  ಪುರೋಹಿತ್ವದಲ್ಲಿ ತುಳಸಿ ಅರ್ಚನೆ , ಭಗವದ್ಗೀತಾ ಪಾಠ , ಮಹಾಮಂಗಳಾರತಿ ನಡೆದವು. 

ಶ್ರೀ ಮದ್ದೇಶ ಭಜನ ಮಂಡಳಿಯ ಸದಸ್ಯರಿಂದ ಭಜನೆ ನಡೆದವು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಪದಾಧಿಕಾರಿಗಳು .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು.



Related posts

ತ್ರಿಶಾ ಉದಯ ಶೆಟ್ಟಿ ಶೇಗೆ   80.00 %

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾಚಿ ಭಂಡಾರಿ ಗೆ ಶೇ 93.40 ಅಂಕ.

Mumbai News Desk

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು : ಡಾ.ಮುಕೇಶ್ ಕುಮಾರ್

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಯಲ್ಲಿ ಆಷಾಢದಲ್ಲಿ ಒಂದು ದಿನದ ಸಂಭ್ರಮ*

Mumbai News Desk

ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡಕ್ಕೆ ಪ್ರಥಮ ಬಹುಮಾನ.

Mumbai News Desk

ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ 

Mumbai News Desk