July 22, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ







 ಮುಂಬಯಿ  ಜು 19. ಸಾಂತಾಕ್ರೂಜ್  ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು.

ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು  ಪುರೋಹಿತ್ವದಲ್ಲಿ ತುಳಸಿ ಅರ್ಚನೆ , ಭಗವದ್ಗೀತಾ ಪಾಠ , ಮಹಾಮಂಗಳಾರತಿ ನಡೆದವು. 

ಶ್ರೀ ಮದ್ದೇಶ ಭಜನ ಮಂಡಳಿಯ ಸದಸ್ಯರಿಂದ ಭಜನೆ ನಡೆದವು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಪದಾಧಿಕಾರಿಗಳು .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು.



Related posts

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಮಿತಿ (ರಿ) ಮೀರಾಭಾಯಂದರ್ ಇದರ ವಾರ್ಷಿಕ ಮಹಾಸಭೆ

Mumbai News Desk

ಕರ್ನಾಟಕ ಸಂಘ ಕಲ್ಯಾಣ: ಕರ್ನಾಟಕ ರಾಜ್ಯೋತ್ಸವ, 23ನೇ ವಾರ್ಷಿಕೋತ್ಸವ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ; ಆಷಾಢ ಹಬ್ಬ ಆಚರಣೆ,

Mumbai News Desk

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.

Mumbai News Desk

ಮುಂಬೈ : ಮೊದಲ ಮಹಿಳಾ ಬಿಎಂಸಿ ಆಯುಕ್ತರಾಗಿ ಅಶ್ವಿನಿ ಭಿಡೆ ನೇಮಕ

Mumbai News Desk