September 6, 2026
Mumbai News Kannada
ಮುಂಬಯಿ

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.





ಮೊಗವೀರ ಕೋಪರೇಟಿವ್ ಬ್ಯಾಂಕಿನ ಮಾಜಿ ನಿರ್ದೇಶಕ , ಹೆಸರಾಂತ ಸಮಾಜ ಸೇವಕ ದಿವಾಕರ್ ಕರ್ಕೇರಾ ಅವರ 75ನೇ ಜನ್ಮದಿನೋತ್ಸವ ಆಚರಣಾ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ ಅದ್ಯಕ್ಷ ಮಾಧವ ಶೆಟ್ಟಿ, ಬೊರಿವಿಲಿ ಮಹಿಷಾಮರ್ದಿನಿ ದೇವಸ್ಥಾನದ ಟ್ರಸ್ಟಿ ಪ್ರದೀಪ್ ಶೆಟ್ಟಿ ಹಾಗೂ ಸಮಾಜ ಸೇವಕ ಶಿವರಾಮ್ ಅಮೀನ್ ತಮ್ಮ ಸಂಸ್ಥೆಗಳ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಅಭಿನಂದನಾ ಕಾರ್ಯಕ್ರಮವನ್ನು ಬೊರಿವಿಲಿ ಹೋಟೇಲಿನ ಸಭಾಗ್ರಹದಲ್ಲಿ ಆಯೋಜಿಸಲಾಗಿತ್ತು. ಪ್ರದೀಪ್ ಶೆಟ್ಟಿ, ಮಾಧವ ಶೆಟ್ಟಿಯವರು ಕರ್ಕೇರರವರ ಸಮಾಜ ಸೇವೆ ಹಾಗೂ ಬದುಕಿನ ಬಗ್ಗೆ ಮಾತನಾಡಿ ಅವರ ಮುಂದಿನ ಬದುಕಿಗೆ ಶುಭಕೋರಿದರು. ದಿವಾಕರ ಕರ್ಕೇರರು ಉಪಸ್ಥಿತರಿದ್ದು ಹರಿಸಿ ಆಶೀರ್ವಾದಿಸಿದ ಎಲ್ಲಾ ಬಂಧು ಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.



Related posts

ಎನ್ ಕೆ ಇ ಎಸ್ ಪ್ರೌಢಶಾಲೆ ವಡಾಲ,” ಕಲಾತಪಸ್ವಿ ” ಶಿವಯೋಗಿ ಸಣ್ಣಮನಿ ಅವರಿಗೆ ಬೀಳ್ಕೊಡುಗೆ

Mumbai News Desk

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ 15ನೇ ವರ್ಷದ ಪೂಜೆಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ.

Mumbai News Desk

🚩 ನವಿ ಮುಂಬಯಿಗೆ ಪುತ್ತಿಗೆ ಮಠಾಧೀಶ ಶ್ರೀ ಡಾ. ಸುಗುಣೇಂದ್ರತೀರ್ಥ ಶ್ರೀಪಾದರ ಆಗಮನ: ಭವ್ಯ ಪುರಪ್ರವೇಶ ಮತ್ತು ಚಾತುರ್ಮಾಸ್ಯ ವ್ರತ ದೀಕ್ಷೆ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬಯಿ ವತಿಯಿಂದ ಮಹಾವೀರ ಜಯಂತಿ ಆಚರಣೆ

Mumbai News Desk

ಶ್ರೀ ಮೂಕಾಂಬಿಕಾ ಸೋಷಿಯಲ್ ವೆಲ್ಫೇರ್ ಫೌಂಡೇಶನ್ ನ ಮಹಿಳಾ ಭಚತ್ ಘಟಕ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk