July 23, 2026
Mumbai News Kannada
ಮುಂಬಯಿ

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.







ಮೊಗವೀರ ಕೋಪರೇಟಿವ್ ಬ್ಯಾಂಕಿನ ಮಾಜಿ ನಿರ್ದೇಶಕ , ಹೆಸರಾಂತ ಸಮಾಜ ಸೇವಕ ದಿವಾಕರ್ ಕರ್ಕೇರಾ ಅವರ 75ನೇ ಜನ್ಮದಿನೋತ್ಸವ ಆಚರಣಾ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ ಅದ್ಯಕ್ಷ ಮಾಧವ ಶೆಟ್ಟಿ, ಬೊರಿವಿಲಿ ಮಹಿಷಾಮರ್ದಿನಿ ದೇವಸ್ಥಾನದ ಟ್ರಸ್ಟಿ ಪ್ರದೀಪ್ ಶೆಟ್ಟಿ ಹಾಗೂ ಸಮಾಜ ಸೇವಕ ಶಿವರಾಮ್ ಅಮೀನ್ ತಮ್ಮ ಸಂಸ್ಥೆಗಳ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಅಭಿನಂದನಾ ಕಾರ್ಯಕ್ರಮವನ್ನು ಬೊರಿವಿಲಿ ಹೋಟೇಲಿನ ಸಭಾಗ್ರಹದಲ್ಲಿ ಆಯೋಜಿಸಲಾಗಿತ್ತು. ಪ್ರದೀಪ್ ಶೆಟ್ಟಿ, ಮಾಧವ ಶೆಟ್ಟಿಯವರು ಕರ್ಕೇರರವರ ಸಮಾಜ ಸೇವೆ ಹಾಗೂ ಬದುಕಿನ ಬಗ್ಗೆ ಮಾತನಾಡಿ ಅವರ ಮುಂದಿನ ಬದುಕಿಗೆ ಶುಭಕೋರಿದರು. ದಿವಾಕರ ಕರ್ಕೇರರು ಉಪಸ್ಥಿತರಿದ್ದು ಹರಿಸಿ ಆಶೀರ್ವಾದಿಸಿದ ಎಲ್ಲಾ ಬಂಧು ಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.



Related posts

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 138ನೇ ವಾರ್ಷಿಕ ಮಹಾಸಭೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಡೊಂಬಿವಲಿಯಲ್ಲಿ ಶ್ರೀ ಲಕ್ಷ್ಮೀ ಭಜನಾ ಮಂಡಳಿಯ 20ನೇ ವಾರ್ಷಿಕ ಮಂಗಳೋತ್ಸವ

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಸಿಯೇಶನ್‌ ಬದ್ಲಾಪುರದ ಮೋಯಾ ನಗರಿಯಲ್ಲಿ ಗಣ-ಹೋಮ, ಸಾಮೂಹಿಕ ಸತ್ಯನಾರಾಯಣ ಮಹಾಪೂಜೆ

Mumbai News Desk

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.

Mumbai News Desk