32 C
Mumbai
March 7, 2026
Mumbai News Kannada
ಮುಂಬಯಿ

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.





ಮೊಗವೀರ ಕೋಪರೇಟಿವ್ ಬ್ಯಾಂಕಿನ ಮಾಜಿ ನಿರ್ದೇಶಕ , ಹೆಸರಾಂತ ಸಮಾಜ ಸೇವಕ ದಿವಾಕರ್ ಕರ್ಕೇರಾ ಅವರ 75ನೇ ಜನ್ಮದಿನೋತ್ಸವ ಆಚರಣಾ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ ಅದ್ಯಕ್ಷ ಮಾಧವ ಶೆಟ್ಟಿ, ಬೊರಿವಿಲಿ ಮಹಿಷಾಮರ್ದಿನಿ ದೇವಸ್ಥಾನದ ಟ್ರಸ್ಟಿ ಪ್ರದೀಪ್ ಶೆಟ್ಟಿ ಹಾಗೂ ಸಮಾಜ ಸೇವಕ ಶಿವರಾಮ್ ಅಮೀನ್ ತಮ್ಮ ಸಂಸ್ಥೆಗಳ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಅಭಿನಂದನಾ ಕಾರ್ಯಕ್ರಮವನ್ನು ಬೊರಿವಿಲಿ ಹೋಟೇಲಿನ ಸಭಾಗ್ರಹದಲ್ಲಿ ಆಯೋಜಿಸಲಾಗಿತ್ತು. ಪ್ರದೀಪ್ ಶೆಟ್ಟಿ, ಮಾಧವ ಶೆಟ್ಟಿಯವರು ಕರ್ಕೇರರವರ ಸಮಾಜ ಸೇವೆ ಹಾಗೂ ಬದುಕಿನ ಬಗ್ಗೆ ಮಾತನಾಡಿ ಅವರ ಮುಂದಿನ ಬದುಕಿಗೆ ಶುಭಕೋರಿದರು. ದಿವಾಕರ ಕರ್ಕೇರರು ಉಪಸ್ಥಿತರಿದ್ದು ಹರಿಸಿ ಆಶೀರ್ವಾದಿಸಿದ ಎಲ್ಲಾ ಬಂಧು ಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.



Related posts

ದಹಿಸರ್ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದಲ್ಲಿ 40ನೇ ವಾರ್ಷಿಕ ಮಹಾಪೂಜಾ ಮಹೋತ್ಸವ (ಬಲಿ ಉತ್ಸವ, ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ)

Mumbai News Desk

ಬೊರಿವಲಿ ಶ್ರೀ ಜಗದೀಶ್ವರಿ ಸೇವಾ ಸಮಿತಿ ಮತ್ತು ಬ್ರಹ್ಮ ಬೈದರ್ಕಲ ಗರಡಿ ದೇವಲಪಾಡ, 52 ನೇ ವಾರ್ಷಿಕ ಮಹಾಸಭೆ

Mumbai News Desk

ಅಭಿನಯ ಮಂಟಪ ( ರಿ.) ಮುಂಬಯಿ ಎರಡು ನಾಟಕಗಳ ಮುಹೂರ್ತ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ

Mumbai News Desk

ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗ ಕಾಂದಿವಲಿ ರಜತ ಮಹೋತ್ಸವ ಅಂಗವಾಗಿ ರಾಜ್ಯಮಟ್ಟದ ಮಹಿಳಾ ಸಮಾವೇಶ, ಗೋಷ್ಠಿ, ಪುಸ್ತಕ ಬಿಡುಗಡೆಗೆ, ಕವಿ ಗೋಷ್ಠಿ

Mumbai News Desk