July 22, 2026
Mumbai News Kannada
ಮುಂಬಯಿ

ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ







 

ಮುಂಬಯಿ ಅ 27 : ಮಲಾಡ್  ಪೂರ್ವ ಕುರಾರ್ ವಿಲೇಜ್ ಸಿದ್ದಕ್ಕಿ ಕಾಂಪೌಂಡ್ 

ಇಲ್ಲಿನ ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಇದರ ವತಿಯಿಂದ ನವರಾತ್ರಿ ಪೂಜೆಯು ಟ್ರಸ್ಟಿನ ಆಡಳಿತ ಮುಖ್ಯಸ್ಥರು  ಶಂಕರ್ ಸುವರ್ಣ ಸ್ವಾಮೀಜಿ ವಿವಿಧ ಧಾರ್ಮಿಕ ನಡೆಸಿದರು.

 .

    ಆ 24  ಅಂದು ಬೆಳಿಗ್ಗೆ  ರಿಂದ ಭಜನೆ ನಂತರ ಮಹಾ ಮಂಗಳಾರತಿ ಬಳಿಕ

ಶಂಕರ್ ಸುವರ್ಣ ಸ್ವಾಮೀಜಿ ದೇವಿ ದರ್ಶನ ಭಕ್ತರಿಗೆ ಪ್ರಸಾದ ನೀಡಿದರು

ಹಾಗೂ ಅನ್ನ ಸಂತರ್ಪಣೆ ನಡೆಯಿತು 

ಈ ಧಾರ್ಮಿಕ  ಕಾರ್ಯಕ್ರಮದಲ್ಲಿ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿದರು. ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ್ ಶೆಟ್ಟಿ. ಪರಿಸರದ ರಾಜಕೀಯ ಮುಖಂಡರು ಸಮಾಜ ಸೇವಕರು . ಭಕ್ತರು ಪಾಲ್ಗೊಂಡು ಪಾಲ್ಗೊಂಡಿದ್ದರು 



Related posts

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಹೃದಯನ್ ಪುಷ್ಪರಾಜ್ ಬೆಲಾಡಿ ಗೆ ಶೇ.94.40 ಅಂಕ.

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕೋಪರಖೈರನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ 46ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಾರ್ಜ್ ಫೆರ್ನಾಂಡಿಸ್ ರ 94ನೇ ಜನ್ಮದಿನಾಚರಣೆ 

Mumbai News Desk

ಶ್ರೀ ಮಹಾವಿಷ್ಣು ಮಂದಿರದಲ್ಲಿ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ ಯಶಸ್ವಿ ಸಂಪನ್ನ

Mumbai News Desk

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ

Mumbai News Desk

ಮುಂಬೈ: ಐದು ವರ್ಷದ ಮಗುವನ್ನು ಅಪಹರಿಸಿ, 6 ಲಕ್ಷ ರೂ.ಗೆ ಮಾರಾಟ : ವೈದ್ಯರ ಮನೆಯಿಂದ ಮಗುವಿನ ರಕ್ಷಣೆ

Mumbai News Desk