July 23, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ








ಮುಂಬಯಿಯ ಹಿರಿಯ ಸಾಮಾಜಿಕ ಸಂಘಟನೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗoವ್-ವಿರಾರ್ ಶಾಖೆಯ ಆಶ್ರಯದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ವಿಚಾರ ಸಂಕಿರಣವನ್ನು ಜುಲೈ. 28ರಂದು ಆಯೋಜಿಸಿದೆ.
ವಸಯಿ ಪಶ್ಚಿಮ ಸಾಯಿನಗರದ ಪ್ರಥ್ವಿ ಥೀಯೇಟರ್ ನ ಹಿಂಭಾಗದ ಸ್ವಾಮಿ ನಾರಾಯಣ ಸಂಸ್ಕಾರ ಕೇಂದ್ರದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಮುಖ್ಯ ಅತಿಥಿಯಾಗಿ ಪ್ರತಾಪ್ ಸಾಲ್ಯಾನ್ (MCOM LLB. ACS), ಗೌರವ ಅತಿಥಿಯಾಗಿ ನ್ಯಾಯವಾದಿ sh ಅಕ್ಷಯ ಪುತ್ರನ್ (BBA, LLB. DIP. CYBER LAW. PG. IPR) ಉಪನ್ಯಾಸ ನೀಡಲಿರುವರು.
ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ವಿದ್ಯಾರ್ಥಿಗಳು, ಪಾಲಕರು ವಿಚಾರ ಸಂಕಿರರ್ಣದಲ್ಲಿ ಉಪಸ್ಥಿತರಿರುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗಾಂವ್ – ವಿರಾರ್ ಶಾಖೆಯ ಕಾರ್ಯಧ್ಯಕ್ಷ ಚಂದ್ರಹಾಸ ಶ್ರೀಯಾನ್, ಗೌರವ ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಕೋಶಧಿಕಾರಿ ಹರಿಶ್ಚಂದ್ರ ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೇದವತಿ ಸಾಲ್ಯಾನ್, ಗೌರವ ಕಾರ್ಯದರ್ಶಿ ಜಯಲಕ್ಷ್ಮಿ ಶ್ರೀಯಾನ್, ಗೌರವ ಕೋಶಧಿಕಾರಿ ಶೋಭಾ ಕೋಟ್ಯಾನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಸತ್ಯಜಿತ್ ಸಾಲ್ಯಾನ್, ಗೌರವ ಕಾರ್ಯದರ್ಶಿ ದೀಕ್ಷಿತ ಸಾಲ್ಯಾನ್ ,ಗೌರವ ಕೋಶಧಿಕಾರಿ ನಿಶ್ಚಲ್ ಕೋಟ್ಯಾನ್ ವಿನಂತಿಸಿದ್ದಾರೆ.



Related posts

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಮೇ 2: ಇನ್ನಂಜೆ  ಶಶಿಧರ ಶೆಟ್ಟಿ  ದಂಪತಿಯ ನೇತೃತ್ವದಲ್ಲಿ ಕಾಪು ಶೃಷ್ಟಿ ರೆಸಿಡೆನ್ಸಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವರು : ಸೆ. 27ರಂದು, ಕಾಂದಿವಲಿಯಲ್ಲಿ ಶನೀಶ್ವರ ಸಂಪೂರ್ಣ ಗ್ರಂಥ ಪಾರಾಯಣ, ಬ್ರಹ್ಮಶ್ರೀ ನಾರಾಯಣ ಗುರು ಪೂಜೆ

Mumbai News Desk

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk