September 6, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ






ಮುಂಬಯಿಯ ಹಿರಿಯ ಸಾಮಾಜಿಕ ಸಂಘಟನೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗoವ್-ವಿರಾರ್ ಶಾಖೆಯ ಆಶ್ರಯದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ವಿಚಾರ ಸಂಕಿರಣವನ್ನು ಜುಲೈ. 28ರಂದು ಆಯೋಜಿಸಿದೆ.
ವಸಯಿ ಪಶ್ಚಿಮ ಸಾಯಿನಗರದ ಪ್ರಥ್ವಿ ಥೀಯೇಟರ್ ನ ಹಿಂಭಾಗದ ಸ್ವಾಮಿ ನಾರಾಯಣ ಸಂಸ್ಕಾರ ಕೇಂದ್ರದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಮುಖ್ಯ ಅತಿಥಿಯಾಗಿ ಪ್ರತಾಪ್ ಸಾಲ್ಯಾನ್ (MCOM LLB. ACS), ಗೌರವ ಅತಿಥಿಯಾಗಿ ನ್ಯಾಯವಾದಿ sh ಅಕ್ಷಯ ಪುತ್ರನ್ (BBA, LLB. DIP. CYBER LAW. PG. IPR) ಉಪನ್ಯಾಸ ನೀಡಲಿರುವರು.
ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ವಿದ್ಯಾರ್ಥಿಗಳು, ಪಾಲಕರು ವಿಚಾರ ಸಂಕಿರರ್ಣದಲ್ಲಿ ಉಪಸ್ಥಿತರಿರುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗಾಂವ್ – ವಿರಾರ್ ಶಾಖೆಯ ಕಾರ್ಯಧ್ಯಕ್ಷ ಚಂದ್ರಹಾಸ ಶ್ರೀಯಾನ್, ಗೌರವ ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಕೋಶಧಿಕಾರಿ ಹರಿಶ್ಚಂದ್ರ ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೇದವತಿ ಸಾಲ್ಯಾನ್, ಗೌರವ ಕಾರ್ಯದರ್ಶಿ ಜಯಲಕ್ಷ್ಮಿ ಶ್ರೀಯಾನ್, ಗೌರವ ಕೋಶಧಿಕಾರಿ ಶೋಭಾ ಕೋಟ್ಯಾನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಸತ್ಯಜಿತ್ ಸಾಲ್ಯಾನ್, ಗೌರವ ಕಾರ್ಯದರ್ಶಿ ದೀಕ್ಷಿತ ಸಾಲ್ಯಾನ್ ,ಗೌರವ ಕೋಶಧಿಕಾರಿ ನಿಶ್ಚಲ್ ಕೋಟ್ಯಾನ್ ವಿನಂತಿಸಿದ್ದಾರೆ.



Related posts

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ

Mumbai News Desk

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk