30.5 C
Mumbai
June 8, 2026
Mumbai News Kannada
ಪ್ರಕಟಣೆ

 ವರ್ಲಿ :ಅಪ್ಪಾಜಿ ಬೀಡು ಫೌಂಡೇಶನ್  ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ಜು 28:ಆಟಿದ ಕೂಟ.





    ಮುಂಬಯಿ ಜೂ 26.ವರ್ಲಿಯ ಪರಿಸರದಲ್ಲಿ ಧಾರ್ಮಿಕ ಸಾಮಾಜಿಕ ಸೇವೆಯ ಮೂಲಕ ಪ್ರಸಿದ್ಧಿಯಲ್ಲಿರುವ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ನ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ಆಶ್ರಯದಲ್ಲಿಜು 28 ರವಿವಾರದದು ಆಟಿದ ಕೂಟ ಸಂಜೆ 6 ನಡೆಯಲಿದೆ

ಸಂಜೆ 6ರಿಂದ 7 ವರೆಗೆ ಭಜನೆ ಬಳಿಕ ಮಹಾಮಂಗಳಾರತಿ.ರಾತ್ರಿ 7.30  ಕ್ಕೆ ತುಳುನಾಡ ಸಂಸ್ಕೃತಿ ಆಟಿದ ಕೂಟ ಕಾರ್ಯಕ್ರಮದ  ಮಹಿಳಾ ವಿಭಾಗದ ಸಂಸ್ಥಾಪಕಿ ಶಾಂಭವಿ ಆರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ . ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಕವಿತಾ ಗೋಪಾಲ್  ಶೆಟ್ಟಿ ಅವರ ನೇತೃತ್ವದಲ್ಲಿ.. ಫೌಂಡೇಶನ್ ಅಧ್ಯಕ್ಷರಾದ ಪದ್ಮನಾಭ ಎಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತುಳುನಾಡಿನ ಸಂಸ್ಕೃತಿ ಆಚಾರ ವಿಚಾರಗಳು ಮಾತುವಿನಿಮಯವಾಗಲಿದೆ.

       ಮಹಿಳಾ ವಿಭಾಗದ ಸದಸ್ಯರು ಮನೆಯಿಂದಲೆ ಸಸ್ಯಹಾರಿ  ಆಟಿ ತಿಂಗಳ ತಿಂಡಿ ತಿನಿಸುಗಳನ್ನು ಮಾಡಿ ಭಕ್ತರಿಗೆ ಸದಸ್ಯರಿಗೆ ನೀಡಲಿದ್ದಾರೆ. 

   ಫೌಂಡೇಶನ್ ನ ಸಂಸ್ಥಾಪಕರಾದ ಶ್ರೀ ರಮೇಶ್ ಗುರುಸ್ವಾಮಿಯವರು ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. 

       ಧಾರ್ಮಿಕತೆಯನ್ನು ಒಳಗೊಂಡಿರುವ ಆಟಿ ತಿಂಗಳ ವಿಶೇಷ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ. ಫೌಂಡೇಶನ್ ನ ಕಾರ್ಯದರ್ಶಿ ಹರೀಶ್ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯದರ್ಶಿ ರೋಹಿಣಿ ಶೇಖರ್ ಪೂಜಾರಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳ ಡೊಂಬಿವಲಿ : ಅ. 3ರಿಂದ ವಜ್ರ ಮಹೋತ್ಸವ ಆಚರಣೆ

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ

Mumbai News Desk

ಜಗಜ್ಯೋತಿ ಕಲಾವೃಂದದಿಂದ ಮಹಿಳೆಯರಿಗಾಗಿ ಅಖಿಲ ಭಾರತ ಮಟ್ಟದ ಕಥಾ ಮತ್ತು ಕವಿತಾ ಪ್ರಶಸ್ತಿ ಸ್ಪರ್ಧೆ ಆಹ್ವಾನ

Mumbai News Desk

ಡಿ.18 ರಂದು ಬಂಟರ ಸಂಘ ಕುರ್ಲಾ ದಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ, ಕಾಪು ಅವರ ಶ್ರದ್ಧಾಂಜಲಿ ಸಭೆ

Mumbai News Desk