27.7 C
Mumbai
July 23, 2026
Mumbai News Kannada
ಪ್ರಕಟಣೆ

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ







ಮುಂಬೈಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಹವ್ಯಕ ವೇಲ್ಪೇರ್ ಟ್ರಸ್ಟ್ ವತಿಯಿಂದ ಜುಲೈ 28, ಆದಿತ್ಯವಾರ ಸಂಜೆ 4 ಗಂಟೆಗೆ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ, ಇದರ ಕಲಾವಿದರಿಂದ ದಕ್ಷಯಜ್ಞ – ಶ್ರೀರಾಮ ದರ್ಶನ ಯಕ್ಷಗಾನ ಪ್ರದರ್ಶನ ಐರೋಲಿಯ ಮೆಹತಾ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಯಕ್ಷಗಾನದಲ್ಲಿ ಅತಿಥಿ ಕಲಾವಿದರುಗಳಾಗಿ ಕೊಳಗಿ ಕೇಶವ ಹೆಗಡೆ, ಬಳ್ಕೂರು ಕೃಷ್ಣಯಾಜಿ, ನೀಲ್ಕೊಡು ಶಂಕರ ಹೆಗಡೆ ಭಾಗವಹಿಸಲಿರುವರು.
ಸಮಾಜ ಬಾಂದವರು, ಯಕ್ಷಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಯಕ್ಷಗಾನ ಪ್ರದರ್ಶನ ಯಶಸ್ಸುಗೊಳಿಸುವಂತ್ತೆ, ಕಾರ್ಯಕ್ರಮದ ಸಂಯೋಜಕರಾದ ಹವ್ಯಕ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು : ಮೇ. 8ರಂದು “ಕಚ್ಚೂರು ಶ್ರೀ ನಾಗೇಶ್ವರ ಉತ್ಸವ”

Mumbai News Desk

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಮುಂಬಯಿ ವಿವಿ ಕನ್ನಡ ವಿಭಾಗ: ಮಾ. 20ರಂದು ಪ್ರಭಾಕರ ದೇವಾಡಿಗ ಆರೂರು ಅವರ ‘ಲಲಿತ ರಂಗ ಗುಣನಾಯಕ’ ಕೃತಿ ಲೋಕಾರ್ಪಣೆ

Mumbai News Desk

ಬಂಟ್ಸ್ ಪೊರಮ್ ಮೀರಾಭಾಯಂದರ್:ಆ 7 ರಂದು “ಭೀಷ್ಮ ವಿಜಯ” ಯಕ್ಷಗಾನ ತಾಳಮದ್ದಳೆ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk