September 6, 2026
Mumbai News Kannada
ತುಳುನಾಡು

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.





ಇಂದು (ಜು. 30) ಬೆಳಿಗ್ಗೆ ಅಬ್ಬರದ ಗಾಳಿ – ಮಳೆಗೆ ಉಡುಪಿ ತಾಲೂಕು ಕಾಪು ಪೊಲಿಪು ಗ್ರಾಮದ ಹೀರಾ ಮೆಂಡನ್ ಅವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ.


ಸುದ್ದಿ ತಿಳಿದ ಕೂಡಲೇ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಅರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆಯೊಡತಿಗೆ ಪರಿಹಾರ ನೀಡುವ ಭರವಸೆ ನೀಡಿದರು.
ಈ ವೇಳೆ ಕಂದಾಯ ಇಲಾಖೆಯ ವಿ. ಎ. ವೆಂಕಟೇಶ್, ಸಹಾಯಕ ದಿಲೀಪ್, ಕಾಪು ಪುರಸಭೆಯ ಮಾಜಿ ಸದಸ್ಯ ವಿಜಯ ಕರ್ಕೇರ, ಪೊಲಿಪು ಮೊಗವೀರ ಮಹಾಸಭೆಯ ಅಧ್ಯಕ್ಷ ಶ್ರೀಧರ್ ಕಾಂಚನ್, ಸಮಾಜ ಸೇವಕ ಲವ ಕರ್ಕೇರ, ಸ್ಥಳೀಯರಾದ ರಾಧಿಕಾ ಪೊಲಿಪು, ಅಜಿತ್ ಮೆಂಡನ್, ಸುಂದರ ಸುವರ್ಣ, ಸುಕೇಶ್ ಮೆಂಡನ್ ಉಪಸ್ಥಿತರಿದ್ದರು.



Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

Mumbai News Desk

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಉಡುಪಿ : ಜ. 9ರಂದು ಶೀರೂರು ಮಠದ ಶ್ರೀಗಳ ಉಡುಪಿ ‘ಪುರ ಪ್ರವೇಶ’.

Mumbai News Desk