32 C
Mumbai
April 24, 2026
Mumbai News Kannada
ತುಳುನಾಡು

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.





ಇಂದು (ಜು. 30) ಬೆಳಿಗ್ಗೆ ಅಬ್ಬರದ ಗಾಳಿ – ಮಳೆಗೆ ಉಡುಪಿ ತಾಲೂಕು ಕಾಪು ಪೊಲಿಪು ಗ್ರಾಮದ ಹೀರಾ ಮೆಂಡನ್ ಅವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ.


ಸುದ್ದಿ ತಿಳಿದ ಕೂಡಲೇ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಅರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆಯೊಡತಿಗೆ ಪರಿಹಾರ ನೀಡುವ ಭರವಸೆ ನೀಡಿದರು.
ಈ ವೇಳೆ ಕಂದಾಯ ಇಲಾಖೆಯ ವಿ. ಎ. ವೆಂಕಟೇಶ್, ಸಹಾಯಕ ದಿಲೀಪ್, ಕಾಪು ಪುರಸಭೆಯ ಮಾಜಿ ಸದಸ್ಯ ವಿಜಯ ಕರ್ಕೇರ, ಪೊಲಿಪು ಮೊಗವೀರ ಮಹಾಸಭೆಯ ಅಧ್ಯಕ್ಷ ಶ್ರೀಧರ್ ಕಾಂಚನ್, ಸಮಾಜ ಸೇವಕ ಲವ ಕರ್ಕೇರ, ಸ್ಥಳೀಯರಾದ ರಾಧಿಕಾ ಪೊಲಿಪು, ಅಜಿತ್ ಮೆಂಡನ್, ಸುಂದರ ಸುವರ್ಣ, ಸುಕೇಶ್ ಮೆಂಡನ್ ಉಪಸ್ಥಿತರಿದ್ದರು.



Related posts

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಿಮೆ ಸಾರುವ ವೀಡಿಯೋ ಆಲ್ಬಮ್ ಬಿಡುಗಡೆ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk