32.1 C
Mumbai
June 7, 2026
Mumbai News Kannada
ತುಳುನಾಡು

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.





ಇಂದು (ಜು. 30) ಬೆಳಿಗ್ಗೆ ಅಬ್ಬರದ ಗಾಳಿ – ಮಳೆಗೆ ಉಡುಪಿ ತಾಲೂಕು ಕಾಪು ಪೊಲಿಪು ಗ್ರಾಮದ ಹೀರಾ ಮೆಂಡನ್ ಅವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ.


ಸುದ್ದಿ ತಿಳಿದ ಕೂಡಲೇ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಅರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆಯೊಡತಿಗೆ ಪರಿಹಾರ ನೀಡುವ ಭರವಸೆ ನೀಡಿದರು.
ಈ ವೇಳೆ ಕಂದಾಯ ಇಲಾಖೆಯ ವಿ. ಎ. ವೆಂಕಟೇಶ್, ಸಹಾಯಕ ದಿಲೀಪ್, ಕಾಪು ಪುರಸಭೆಯ ಮಾಜಿ ಸದಸ್ಯ ವಿಜಯ ಕರ್ಕೇರ, ಪೊಲಿಪು ಮೊಗವೀರ ಮಹಾಸಭೆಯ ಅಧ್ಯಕ್ಷ ಶ್ರೀಧರ್ ಕಾಂಚನ್, ಸಮಾಜ ಸೇವಕ ಲವ ಕರ್ಕೇರ, ಸ್ಥಳೀಯರಾದ ರಾಧಿಕಾ ಪೊಲಿಪು, ಅಜಿತ್ ಮೆಂಡನ್, ಸುಂದರ ಸುವರ್ಣ, ಸುಕೇಶ್ ಮೆಂಡನ್ ಉಪಸ್ಥಿತರಿದ್ದರು.



Related posts

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಮುದ್ರಾಡಿ ಪ್ರೌಢಶಾಲೆ: ಉತ್ತಮ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ , ನಿವೃತ್ತ ಮುಖ್ಯ ಶಿಕ್ಷಕಿಗೆ ಸಮ್ಮಾನ

Mumbai News Desk

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk