July 22, 2026
Mumbai News Kannada
ತುಳುನಾಡು

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.







ಇಂದು (ಜು. 30) ಬೆಳಿಗ್ಗೆ ಅಬ್ಬರದ ಗಾಳಿ – ಮಳೆಗೆ ಉಡುಪಿ ತಾಲೂಕು ಕಾಪು ಪೊಲಿಪು ಗ್ರಾಮದ ಹೀರಾ ಮೆಂಡನ್ ಅವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ.


ಸುದ್ದಿ ತಿಳಿದ ಕೂಡಲೇ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಅರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆಯೊಡತಿಗೆ ಪರಿಹಾರ ನೀಡುವ ಭರವಸೆ ನೀಡಿದರು.
ಈ ವೇಳೆ ಕಂದಾಯ ಇಲಾಖೆಯ ವಿ. ಎ. ವೆಂಕಟೇಶ್, ಸಹಾಯಕ ದಿಲೀಪ್, ಕಾಪು ಪುರಸಭೆಯ ಮಾಜಿ ಸದಸ್ಯ ವಿಜಯ ಕರ್ಕೇರ, ಪೊಲಿಪು ಮೊಗವೀರ ಮಹಾಸಭೆಯ ಅಧ್ಯಕ್ಷ ಶ್ರೀಧರ್ ಕಾಂಚನ್, ಸಮಾಜ ಸೇವಕ ಲವ ಕರ್ಕೇರ, ಸ್ಥಳೀಯರಾದ ರಾಧಿಕಾ ಪೊಲಿಪು, ಅಜಿತ್ ಮೆಂಡನ್, ಸುಂದರ ಸುವರ್ಣ, ಸುಕೇಶ್ ಮೆಂಡನ್ ಉಪಸ್ಥಿತರಿದ್ದರು.



Related posts

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ತುಳು ರಂಗಭೂಮಿಯಲ್ಲಿ ಐತಿಹಾಸಿಕ ಮೈಲಿಗಲ್ಲು:ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ನಿರ್ದೇಶನದ “ಜೋಡು ಜೀಟಿಗೆ “ 100ನೇ ಪ್ರದರ್ಶನ – 100 ಕಲಾವಿದರಿರುವ ಏಕೈಕ ತಂಡದ ಅಪೂರ್ವ ಸಾಧನೆ

Mumbai News Desk

ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ಸುನೀಲ್ ಆಳ್ವ ಆಯ್ಕೆ

Mumbai News Desk

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk