32 C
Mumbai
March 7, 2026
Mumbai News Kannada
ಸುದ್ದಿ

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 





     ಮಂಗಳೂರು ಜು 31.ಕತಾರ್ ಬಂಟ್ಸ್ ಸಂಘದ ಅಧ್ಯಕ್ಷರಾದ  ನವೀನ್ ಶೆಟ್ಟಿ ಹಾಗೂ  ನವೀನ್ ಶೆಟ್ಟಿ ಮಡಂತ್ಯಾರ್ ಇವರು ಜು 31 ರಂದು ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿಗೆ ಆಗಮಿಸಿದ್ದು ಅವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವ ಪೂರ್ವಕವಾಗಿ ಸನ್ಮಾನಿಸಿದರು.

          *ಈ ಸಂದರ್ಭದಲ್ಲಿ ಪುತ್ತೂರು ಬಂಟರ ಸಂಘದ  ಹೇಮನಾಥ್ ಶೆಟ್ಟಿ ಕಾವು,  ದುರ್ಗಾಪ್ರಸಾದ್ ರೈ ಕುಂಬ್ರ,  ರವಿ ಪ್ರಸಾದ್ ಶೆಟ್ಟಿ,ಗುರುಪುರ ಬಂಟರ ಸಂಘದ  ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ  ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ,  ದಿನೇಶ್ ಶೆಟ್ಟಿ,  ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ  ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ  ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ  ಲಕ್ಷಣ್ ಶೆಟ್ಟಿ,  ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದ  ಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.*



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ, ಮುಂಬಯಿ ಇದರ ನವಿ ಮುಂಬಯಿ ಶಾಖೆಯ ಸದಸ್ಯರಿಂದ ಪನ್ವೇಲ್‌ನ ಗಿರಿಜಾ ವೆಲ್ಫೇರ್‌ ಆಶ್ರಮಕ್ಕೆ ಭೇಟಿ

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ

Mumbai News Desk