28.4 C
Mumbai
March 7, 2026
Mumbai News Kannada
ಪ್ರಕಟಣೆ

ಕನ್ನಡ ಸಂಘ ಸಯನ್ ವತಿಯಿಂದ ಅಗಸ್ಟ್ 3 ರಂದು ಯಕ್ಷಗಾನ ತಾಳಮದ್ದಳೆ





ಸಯನ್ ಪರಿಸರದ ತುಳು ಕನ್ನಡಿಗರ ಸಂಸ್ಥೆ ಕನ್ನಡ ಸಂಘ ಸಯನ್ ನ ವತಿಯಿಂದ ಕಲಾಪ್ರಕಾಶ ಪ್ರತಿಷ್ಠಾನ ಇವರ
ಸಂಯೋಜನೆಯಲ್ಲಿ ಆಗಸ್ಟ್ 3, ಶನಿವಾರ, ಸಂಜೆ 5 ಗಂಟೆಗೆ, ಸ್ವಾಮಿ ನಿತ್ಯಾನಂದ ಸಭಾಗೃಹ ಸಯನ್ ಇಲ್ಲಿ “ತುಳುನಾಡ ಬಲಿಯೇಂದ್ರ “(ತುಳುವಿನಲ್ಲಿ ) ಹಾಗೂ “ಅಂಗದ ಸಂದಾನ” “(ಕನ್ನಡ ) ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು.
ಮುಮ್ಮೇಳದಲ್ಲಿ : ಜಬ್ಬಾರ್ ಸಮೋ ಸಂಪಾಜೆ, ಪ್ರೊ. ಪವನ್ ಕಿರಣ್ ಕೆರೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ. ಮಹೇಶ್ ಸಾಣೂರು.
ಹಿಮ್ಮೆಳದಲ್ಲಿ : ಭಾಗವತ – ಬಲಿಪ ಶಿವ ಶಂಕರ ಭಟ್, ಮದ್ದಳೆ – ಮದುಸೂಧನ್ ಪಾಲನ್, ಚೆಂಡೆ – ಆಶೀಷ್ ದೇವಾಡಿಗ.
ಸದಸ್ಯರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.



Related posts

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ತಾ.26 ಮತ್ತು 27 ಅಕ್ಟೋಬರ್ ರಂದು 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ಜ. 14 ರಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk