September 6, 2026
Mumbai News Kannada
Uncategorizedಸುದ್ದಿ

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ





ಬಿಲ್ಲವರ ಎಸೋಸಿಯೇಷನ್ ಮುಂಬೈ ಇದರ ಮಾಜಿ ಉಪಾಧ್ಯಕ್ಷ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಮಾಜಿ ಕಾರ್ಯಧ್ಯಕ್ಷ, ಖ್ಯಾತ ಸಂಘಟಕ ಶ್ರೀ ಸಿ ಟಿ ಸಾಲ್ಯಾನ್ (75) ಧೀರ್ಘ ಕಾಲದ ಅನಾರೋಗ್ಯದಿಂದಾಗಿ ಇಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು – ಬಳಗ, ಸಮಾಜ ಬಾಂದವರನ್ನು ಅಗಲಿರುವರು.
ಸಿ. ಟಿ. ಸಾಲ್ಯಾನ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಶ್ರೀ ಜಯ ಸುವರ್ಣ ಅಭಿಮಾನಿಗಳು, ಮುಂಬೈ ಬಿಲ್ಲವರ ಹಿತಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಯಾತ್ರೆ ಮೂಲ್ಕಿ ಅಚ್ಚುನಂದನ್ ನಲ್ಲಿರುವ ಅವರ ಸ್ವಗೃಹದಿಂದ ಹೊರಟು ಮೂಲ್ಕಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.



Related posts

ಮುಂಬೈ : ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಪ್ರವೇಶ ಪ್ರಾರಂಭ

Mumbai News Desk

ಹೆಜಮಾಡಿ ದೊಡ್ಡಮನೆ ರಾಮೋಲಾ ಜೆ. ಹೆಜಮಾಡಿ ನಿಧನ

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬೈಯಲ್ಲಿ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ; ಹಿರಿಯ ಸದಸ್ಯ ರಾಮಚಂದ್ರ ಗಾಣಿಗರಿಗೆ ಆತ್ಮೀಯ ಗೌರವ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk