32 C
Mumbai
March 7, 2026
Mumbai News Kannada
Uncategorizedಸುದ್ದಿ

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ





ಬಿಲ್ಲವರ ಎಸೋಸಿಯೇಷನ್ ಮುಂಬೈ ಇದರ ಮಾಜಿ ಉಪಾಧ್ಯಕ್ಷ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಮಾಜಿ ಕಾರ್ಯಧ್ಯಕ್ಷ, ಖ್ಯಾತ ಸಂಘಟಕ ಶ್ರೀ ಸಿ ಟಿ ಸಾಲ್ಯಾನ್ (75) ಧೀರ್ಘ ಕಾಲದ ಅನಾರೋಗ್ಯದಿಂದಾಗಿ ಇಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು – ಬಳಗ, ಸಮಾಜ ಬಾಂದವರನ್ನು ಅಗಲಿರುವರು.
ಸಿ. ಟಿ. ಸಾಲ್ಯಾನ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಶ್ರೀ ಜಯ ಸುವರ್ಣ ಅಭಿಮಾನಿಗಳು, ಮುಂಬೈ ಬಿಲ್ಲವರ ಹಿತಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಯಾತ್ರೆ ಮೂಲ್ಕಿ ಅಚ್ಚುನಂದನ್ ನಲ್ಲಿರುವ ಅವರ ಸ್ವಗೃಹದಿಂದ ಹೊರಟು ಮೂಲ್ಕಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.



Related posts

ಯು.ಎ.ಇ. ನೆಲದಲ್ಲಿ “ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವಿಹಾರ ಕೂಟ 2025”

Mumbai News Desk

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.

Mumbai News Desk

ಕಟೀಲು:ಚಂದು ಪೂಜಾರಿ ನಿಧನ.

Mumbai News Desk

US and AT&T discuss conditions for approval of Time Warner deal

admin

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk