July 23, 2026
Mumbai News Kannada
ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ







ಉಡುಪಿ, ಹಿರಿಯ ಪತ್ರಕರ್ತ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಸುವರ್ಣ ಫೋಟೋ ಆರ್ಟ್ಸ್ ನ ಮಾಲಕ, ಜಯಕರ ಸುವರ್ಣ (67)ಅವರು ಇಂದು (ಅ. 5)ರಾತ್ರಿ ಹೃದಯಘಾತದಿಂದ ತನ್ನ ಸ್ವಗ್ರಹ ಮಲ್ಪೆ ಕಲ್ಮಾಡಿ, ನಿವಾಸದಲ್ಲಿ ನಿಧನರಾದರು.
ದೂರದರ್ಶನ ಉಡುಪಿ ಜಿಲ್ಲಾ ವರದಿಗಾರರಾಗಿದ್ದ ಅವರು ಸೌತ್ ಕೆನರಾ ಫೋಟೋಗ್ರಪರ್ಸ್ ಎಸೋಸಿಯೇಷನ್ ನ ಉಪಾಧ್ಯಕ್ಷರು ಆಗಿದ್ದು, ಇತರ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಇವರು ಮುಂಬಯಿಯಲ್ಲಿ ವೀಡಿಯೋ ಫೋಟೋ ಗ್ರಾಫರ್ ಆಗಿದ್ದು ಸಿಂಡಿಕೇಟ್ ಬ್ಯಾಂಕ್ ನ ಡೇಲೀ ಡೆಪೋಸಿಟ್ ಏಜೆಂಟ್ ಆಗಿದ್ದು, 25ವರ್ಷಗಳಿಂದ ಹುಟ್ಟೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು – ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಹಾರಾಷ್ಟ್ರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಶೆರೋನ್ ಶೆಟ್ಟಿ ಐಕಳರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ

Mumbai News Desk

ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀ ಲೀಲಾವತಿ ಶೆಟ್ಟಿ ನಿಧನ,

Mumbai News Desk

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk

ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವಿಶೇಷ ಸಭೆ, ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ನ ನಿರ್ಮಾಣ  ಪರಿಶೀಲನೆ

Mumbai News Desk

17 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಸೇನೆಯಲ್ಲಿ ಕರ್ನಲ್ ಪುರೋಹಿತ್‌ಗೆ ಅತ್ಯುನ್ನತ ಬಡ್ತಿ

Mumbai News Desk